<p><strong>ಶಿಮ್ಲಾ:</strong> ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿಮಾಚಲ ಪ್ರದೇಶದ ಬಿಜೆಪಿಯ ಕಾರ್ಯಕಾರಿ ಸಮಿತಿಯ ನಾಲ್ವರು ಪದಾಧಿಕಾರಿಗಳನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.</p>.<p>ಹಿಮಾಚಲ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷ ಸುರೇಶ್ ಕಶ್ಯಪ್, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/india-news/budget-session-lok-sabha-adjourned-till-2-pm-rajya-sabha-till-2-30-pm-amid-opposition-protest-over-1012084.html" itemprop="url">ಅದಾನಿ ವಿಚಾರ | ಪ್ರತಿಪಕ್ಷಗಳ ಪ್ರತಿಭಟನೆ; ಸಂಸತ್ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ </a></p>.<p>ಸೋಲನ್ ಜಿಲ್ಲೆಯ ನಲಗಢದ ಟೆಕ್ ಚಂದ್ ಚಂದೇಲ್, ಅನ್ನಿಯಿಂದ ಅನು ಠಾಕೂರ್ ಹಾಗೂ ಮಹೇಂದ್ರ ಠಾಕೂರ್ ಮತ್ತು ಕುಲ್ಲು ಜಿಲ್ಲೆಯ ಬಂಜಾರ್ನ ಬಾಲಕ್ ರಾಮ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಅಶಿಸ್ತನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕಶ್ಯಪ್ ಅವರ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಮ್ಲಾ:</strong> ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಹಿಮಾಚಲ ಪ್ರದೇಶದ ಬಿಜೆಪಿಯ ಕಾರ್ಯಕಾರಿ ಸಮಿತಿಯ ನಾಲ್ವರು ಪದಾಧಿಕಾರಿಗಳನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.</p>.<p>ಹಿಮಾಚಲ ಪ್ರದೇಶದ ಬಿಜೆಪಿ ಘಟಕದ ಅಧ್ಯಕ್ಷ ಸುರೇಶ್ ಕಶ್ಯಪ್, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದಾರೆ.</p>.<p>ಇದನ್ನೂ ಓದಿ: <a href="https://www.prajavani.net/india-news/budget-session-lok-sabha-adjourned-till-2-pm-rajya-sabha-till-2-30-pm-amid-opposition-protest-over-1012084.html" itemprop="url">ಅದಾನಿ ವಿಚಾರ | ಪ್ರತಿಪಕ್ಷಗಳ ಪ್ರತಿಭಟನೆ; ಸಂಸತ್ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ </a></p>.<p>ಸೋಲನ್ ಜಿಲ್ಲೆಯ ನಲಗಢದ ಟೆಕ್ ಚಂದ್ ಚಂದೇಲ್, ಅನ್ನಿಯಿಂದ ಅನು ಠಾಕೂರ್ ಹಾಗೂ ಮಹೇಂದ್ರ ಠಾಕೂರ್ ಮತ್ತು ಕುಲ್ಲು ಜಿಲ್ಲೆಯ ಬಂಜಾರ್ನ ಬಾಲಕ್ ರಾಮ್ ಅವರನ್ನು ಅಮಾನತು ಮಾಡಲಾಗಿದೆ.</p>.<p>ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು, ಅಶಿಸ್ತನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಕಶ್ಯಪ್ ಅವರ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>