ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಭಾರಿ ಮಳೆಗೆ ಹಿಮಾಚಲ ಪ್ರದೇಶ ತತ್ತರ: ಸಚಿವರೊಂದಿಗೆ ಮೋದಿ ಮಾತುಕತೆ, ಪರಿಸ್ಥಿತಿ ಅವಲೋಕನ

Published : 11 ಜುಲೈ 2023, 13:54 IST
Last Updated : 11 ಜುಲೈ 2023, 13:54 IST
ಫಾಲೋ ಮಾಡಿ
Comments
ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಬಿಯಾಸ್‌ ನದಿ ಪ್ರವಾಹದಲ್ಲಿ ಕೊಚ್ಚಿ ಹೋದ ರಸ್ತೆಯಲ್ಲಿಯೇ ಜನರು ಓಡಾಡುತ್ತಿದ್ದುದು ಮಂಗಳವಾರ ಕಂಡುಬಂತು –ಪಿಟಿಐ ಚಿತ್ರ
ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಬಿಯಾಸ್‌ ನದಿ ಪ್ರವಾಹದಲ್ಲಿ ಕೊಚ್ಚಿ ಹೋದ ರಸ್ತೆಯಲ್ಲಿಯೇ ಜನರು ಓಡಾಡುತ್ತಿದ್ದುದು ಮಂಗಳವಾರ ಕಂಡುಬಂತು –ಪಿಟಿಐ ಚಿತ್ರ
ಹಿಮಾಚಲ ಪ್ರದೇಶದ ಮಂಡಿ ನಗರದಲ್ಲಿ ಮಳೆ ನೀರಿನಲ್ಲಿ ಕೊಚ್ಚಿ ಬಂದ ಅವಶೇಷಗಳಲ್ಲಿ ಮಂಗಳವಾರ ವಾಹನಗಳು ಸಿಲುಕಿದ್ದವು –ಪಿಟಿಐ ಚಿತ್ರ
ಹಿಮಾಚಲ ಪ್ರದೇಶದ ಮಂಡಿ ನಗರದಲ್ಲಿ ಮಳೆ ನೀರಿನಲ್ಲಿ ಕೊಚ್ಚಿ ಬಂದ ಅವಶೇಷಗಳಲ್ಲಿ ಮಂಗಳವಾರ ವಾಹನಗಳು ಸಿಲುಕಿದ್ದವು –ಪಿಟಿಐ ಚಿತ್ರ
ಶಿಮ್ಲಾ–ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಹಾಳಾಗಿರುವುದು –ಪಿಟಿಐ ಚಿತ್ರ
ಶಿಮ್ಲಾ–ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಹಾಳಾಗಿರುವುದು –ಪಿಟಿಐ ಚಿತ್ರ
ನವದೆಹಲಿಯ ವಸತಿ ಪ್ರದೇಶವೊಂದಕ್ಕೆ ಯಮುನಾ ನದಿ ನುಗ್ಗಿದ್ದು ಬಾಲಕನೊಬ್ಬ ನೀರಿನಲ್ಲಿ ಆಟವಾಡುತ್ತಿದ್ದುದು ಮಂಗಳವಾರ ಕಂಡುಬಂತು –ಎಎಫ್‌ಪಿ ಚಿತ್ರ
ನವದೆಹಲಿಯ ವಸತಿ ಪ್ರದೇಶವೊಂದಕ್ಕೆ ಯಮುನಾ ನದಿ ನುಗ್ಗಿದ್ದು ಬಾಲಕನೊಬ್ಬ ನೀರಿನಲ್ಲಿ ಆಟವಾಡುತ್ತಿದ್ದುದು ಮಂಗಳವಾರ ಕಂಡುಬಂತು –ಎಎಫ್‌ಪಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT