<p><strong>ಗುವಾಹಟಿ:</strong> ಮುಸ್ಲಿಮರಿಂದ ರಾಜ್ಯದ ಜನಸಂಖ್ಯೆ ಬದಲಾವಣೆ ಮಾತ್ರವಲ್ಲದೆ, ಅವರು ಶ್ರೀಮಂತರಾಗುತ್ತಿರುವುದರಿಂದ ‘ಆರ್ಥಿಕ ಪಲ್ಲಟ’ಕ್ಕೂ ಕಾರಣವಾಗುತ್ತಿದೆ. ಮುಸ್ಲಿಮರು ಶ್ರೀಮಂತರಾಗುತ್ತಿದ್ದಾರೆ ಎಂದರೆ ಅಸ್ಸಾಮಿಗಳು ಶರಣಾಗುತ್ತಿದ್ದಾರೆ ಎಂದರ್ಥ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.</p>.ಜುಬಿನ್ ಗರ್ಗ್ ಹತ್ಯೆ| ಡಿ. 8ರೊಳಗೆ ಚಾರ್ಜ್ಶೀಟ್: ಹಿಮಂತ ಬಿಸ್ವ ಶರ್ಮ . <p>ಭಾನುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಮುಸ್ಲಿಮರದ್ದು ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.</p><p>‘2001 ರಿಂದ 2011 ಅವಧಿಯಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎನ್ನುವುದಕ್ಕೆ ನನ್ನಲ್ಲಿ ದತ್ತಾಂಶ ಇದೆ. ಅಸ್ಸಾಂನ ಪ್ರತಿಯೊಂದು ಕಡೆಯಲ್ಲೂ ಹಿಂದೂ ಜನಸಂಖ್ಯೆ ಕುಸಿತಗೊಂಡು, ಮುಸ್ಲಿಮರ ಸಂಖ್ಯೆ ಹೆಚ್ಚಳವಾಗುತ್ತಿದೆ.</p>.ಥರ್ಡ್ ಕ್ಲಾಸ್ ವಂಚಕ: ಹಿಮಂತ ಬಿಸ್ವಾಗೆ ಪ್ರಿಯಾಂಕ್ ಖರ್ಗೆ ತಿರುಗೇಟು.<p>ಜನಸಂಖ್ಯೆ ಬದಲಾವಣೆ ವೇಗವಾಗಿ ಆಗುತ್ತಿರುವುದನ್ನು ನಾನು ಗಮನಿಸಿದ್ದೇನೆ. ಇದು ಅಸ್ಸಾಂ ಜನರ ಶರಣಾಗತಿಯ ಅಧ್ಯಾಯ ಅರಂಭವಾಗಿದೆ ಎಂದರ್ಥ’ ಎಂದು ಹೇಳಿದ್ದಾರೆ.</p><p>ಹಿಂದೂ–ಮುಸ್ಲಿಮರ ನಡುವೆ ಭೂಮಿ ಮಾರಾಟವನ್ನು ಸರ್ಕಾರ ಪರಿಶೀಲನೆ ನಡೆಸುತ್ತಿದ್ದೆ. ಹಿಂದೂಗಳು ಮುಸ್ಲಿಮರಿಗೆ ಭೂಮಿ ಮಾರಾಟ ಮಾಡುವುದು ಹೆಚ್ಚಳವಾಗುತ್ತಿದೆ. ಆದರೆ ಮುಸ್ಲಿಮರು ಹಿಂದೂಗಳಿಗೆ ಭೂಮಿ ಮಾರಾಟ ಮಾಡುವ ಪ್ರಮಾಣ ಕಡಿಮೆ ಇದೆ’ ಎಂದು ಅವರು ಹೇಳಿದ್ದಾರೆ.</p><p>ಜನಸಂಖ್ಯೆ ಬದಲಾವಣೆ ಹೊರತಾಗಿ, ಸಂಪತ್ತು ಗಳಿಕೆಯಲ್ಲೂ ವ್ಯತ್ಯಾಸ ಉಂಟಾಗಿದೆ. ಜನಸಂಖ್ಯೆ ಮಾತ್ರ ಹೆಚ್ಚಳವಾಗಿದೆ ಎಂದು ನಾವು ಅಂದುಕೊಂಡಿದ್ದರೆ, ಈಗ ಸಂಪತ್ತು ಸೃಷ್ಠಿಯಲ್ಲೂ ಬದಲಾವಣೆಗಳು ಸಂಭವಿಸಿವೆ.</p>.ಅಸ್ಸಾಂ | ಲವ್ ಜಿಹಾದ್ ತಡೆಗೆ ಹೊಸ ಮಸೂದೆ: ಹಿಮಂತ ಬಿಸ್ವಾ ಶರ್ಮಾ.<p>ಈ ಬಗ್ಗೆ ಇನ್ನೊಮ್ಮೆ ಪತ್ರಿಕಾಗೋಷ್ಟಿ ನಡೆಸಿ ವಿಸ್ತೃತ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.</p><p>‘ಜಸಸಂಖ್ಯೆಯಲ್ಲಿ ಬದಲಾಗುತ್ತಿರುವುದನ್ನು ಕೆಲವೊಮ್ಮೆ ಒಪ್ಪಿಕೊಳ್ಳಬಹುದು, ಆದರೆ ಆರ್ಥಿಕ ಪಲ್ಲಟ ವಿನಾಶಕಾರಿ ಸಂಕೇತ. ಈ ಹಿಂದೆ ನಮಗೆ ಇದು ಗೊತ್ತಿರಲಿಲ್ಲ. ಈಗ ಭೂಮಿ ಮಾರಾಟಕ್ಕೆ ಸರ್ಕಾರದ ಅನುಮತಿ ಬೇಕಾಗಿದ್ದರಿಂದ ದತ್ತಾಂಶಗಳು ಸಿಗುತ್ತಿವೆ’ ಎಂದು ತಿಳಿಸಿದ್ದಾರೆ.</p> .ಗಾಯಕ ಜುಬೀನ್ ಸಾವು: ಸಿದ್ಧಾರ್ಥ ಶರ್ಮ ವಿರುದ್ಧ ಲುಕ್ಔಟ್ ನೋಟಿಸ್; ಸಿಎಂ ಹಿಮಂತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ:</strong> ಮುಸ್ಲಿಮರಿಂದ ರಾಜ್ಯದ ಜನಸಂಖ್ಯೆ ಬದಲಾವಣೆ ಮಾತ್ರವಲ್ಲದೆ, ಅವರು ಶ್ರೀಮಂತರಾಗುತ್ತಿರುವುದರಿಂದ ‘ಆರ್ಥಿಕ ಪಲ್ಲಟ’ಕ್ಕೂ ಕಾರಣವಾಗುತ್ತಿದೆ. ಮುಸ್ಲಿಮರು ಶ್ರೀಮಂತರಾಗುತ್ತಿದ್ದಾರೆ ಎಂದರೆ ಅಸ್ಸಾಮಿಗಳು ಶರಣಾಗುತ್ತಿದ್ದಾರೆ ಎಂದರ್ಥ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.</p>.ಜುಬಿನ್ ಗರ್ಗ್ ಹತ್ಯೆ| ಡಿ. 8ರೊಳಗೆ ಚಾರ್ಜ್ಶೀಟ್: ಹಿಮಂತ ಬಿಸ್ವ ಶರ್ಮ . <p>ಭಾನುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೂಗಳ ಜನಸಂಖ್ಯೆ ಕುಸಿಯುತ್ತಿದೆ, ಮುಸ್ಲಿಮರದ್ದು ಏರಿಕೆಯಾಗುತ್ತಿದೆ ಎಂದು ಹೇಳಿದ್ದಾರೆ.</p><p>‘2001 ರಿಂದ 2011 ಅವಧಿಯಲ್ಲಿ ಮುಸ್ಲಿಂ ಜನಸಂಖ್ಯೆ ಹೆಚ್ಚಳವಾಗಿದೆ ಎನ್ನುವುದಕ್ಕೆ ನನ್ನಲ್ಲಿ ದತ್ತಾಂಶ ಇದೆ. ಅಸ್ಸಾಂನ ಪ್ರತಿಯೊಂದು ಕಡೆಯಲ್ಲೂ ಹಿಂದೂ ಜನಸಂಖ್ಯೆ ಕುಸಿತಗೊಂಡು, ಮುಸ್ಲಿಮರ ಸಂಖ್ಯೆ ಹೆಚ್ಚಳವಾಗುತ್ತಿದೆ.</p>.ಥರ್ಡ್ ಕ್ಲಾಸ್ ವಂಚಕ: ಹಿಮಂತ ಬಿಸ್ವಾಗೆ ಪ್ರಿಯಾಂಕ್ ಖರ್ಗೆ ತಿರುಗೇಟು.<p>ಜನಸಂಖ್ಯೆ ಬದಲಾವಣೆ ವೇಗವಾಗಿ ಆಗುತ್ತಿರುವುದನ್ನು ನಾನು ಗಮನಿಸಿದ್ದೇನೆ. ಇದು ಅಸ್ಸಾಂ ಜನರ ಶರಣಾಗತಿಯ ಅಧ್ಯಾಯ ಅರಂಭವಾಗಿದೆ ಎಂದರ್ಥ’ ಎಂದು ಹೇಳಿದ್ದಾರೆ.</p><p>ಹಿಂದೂ–ಮುಸ್ಲಿಮರ ನಡುವೆ ಭೂಮಿ ಮಾರಾಟವನ್ನು ಸರ್ಕಾರ ಪರಿಶೀಲನೆ ನಡೆಸುತ್ತಿದ್ದೆ. ಹಿಂದೂಗಳು ಮುಸ್ಲಿಮರಿಗೆ ಭೂಮಿ ಮಾರಾಟ ಮಾಡುವುದು ಹೆಚ್ಚಳವಾಗುತ್ತಿದೆ. ಆದರೆ ಮುಸ್ಲಿಮರು ಹಿಂದೂಗಳಿಗೆ ಭೂಮಿ ಮಾರಾಟ ಮಾಡುವ ಪ್ರಮಾಣ ಕಡಿಮೆ ಇದೆ’ ಎಂದು ಅವರು ಹೇಳಿದ್ದಾರೆ.</p><p>ಜನಸಂಖ್ಯೆ ಬದಲಾವಣೆ ಹೊರತಾಗಿ, ಸಂಪತ್ತು ಗಳಿಕೆಯಲ್ಲೂ ವ್ಯತ್ಯಾಸ ಉಂಟಾಗಿದೆ. ಜನಸಂಖ್ಯೆ ಮಾತ್ರ ಹೆಚ್ಚಳವಾಗಿದೆ ಎಂದು ನಾವು ಅಂದುಕೊಂಡಿದ್ದರೆ, ಈಗ ಸಂಪತ್ತು ಸೃಷ್ಠಿಯಲ್ಲೂ ಬದಲಾವಣೆಗಳು ಸಂಭವಿಸಿವೆ.</p>.ಅಸ್ಸಾಂ | ಲವ್ ಜಿಹಾದ್ ತಡೆಗೆ ಹೊಸ ಮಸೂದೆ: ಹಿಮಂತ ಬಿಸ್ವಾ ಶರ್ಮಾ.<p>ಈ ಬಗ್ಗೆ ಇನ್ನೊಮ್ಮೆ ಪತ್ರಿಕಾಗೋಷ್ಟಿ ನಡೆಸಿ ವಿಸ್ತೃತ ಮಾಹಿತಿ ನೀಡುತ್ತೇನೆ ಎಂದು ಹೇಳಿದ್ದಾರೆ.</p><p>‘ಜಸಸಂಖ್ಯೆಯಲ್ಲಿ ಬದಲಾಗುತ್ತಿರುವುದನ್ನು ಕೆಲವೊಮ್ಮೆ ಒಪ್ಪಿಕೊಳ್ಳಬಹುದು, ಆದರೆ ಆರ್ಥಿಕ ಪಲ್ಲಟ ವಿನಾಶಕಾರಿ ಸಂಕೇತ. ಈ ಹಿಂದೆ ನಮಗೆ ಇದು ಗೊತ್ತಿರಲಿಲ್ಲ. ಈಗ ಭೂಮಿ ಮಾರಾಟಕ್ಕೆ ಸರ್ಕಾರದ ಅನುಮತಿ ಬೇಕಾಗಿದ್ದರಿಂದ ದತ್ತಾಂಶಗಳು ಸಿಗುತ್ತಿವೆ’ ಎಂದು ತಿಳಿಸಿದ್ದಾರೆ.</p> .ಗಾಯಕ ಜುಬೀನ್ ಸಾವು: ಸಿದ್ಧಾರ್ಥ ಶರ್ಮ ವಿರುದ್ಧ ಲುಕ್ಔಟ್ ನೋಟಿಸ್; ಸಿಎಂ ಹಿಮಂತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>