<p><strong>ನವದೆಹಲಿ:</strong> ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.</p>.<p>2020ರಲ್ಲಿ ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಹಿಮಂತ ಬಿಸ್ವ ಶರ್ಮಾ ಹಾಗೂ ಅವರ ಕುಟುಂಬದವರ ವಿರುದ್ಧ ಸಿಸೋಡಿಯಾ ಆರೋಪ ಮಾಡಿದ್ದರು.</p>.<p><a href="https://www.prajavani.net/india-news/bjp-wary-of-aap-and-wants-anurag-thakur-as-new-himachal-cm-says-sisodia-926247.html" itemprop="url">ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಚಿಂತನೆ: ಸಿಸೋಡಿಯಾ </a></p>.<p>ಅಸ್ಸಾಂನ ಕಾಮರೂಪ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಸಿಸೋಡಿಯಾ ಅವರು ತಮ್ಮ ವಿರುದ್ಧ ಮಾಡಿದ್ದ ಆರೋಪ ಸುಳ್ಳು ಮತ್ತು ವಾಸ್ತವಾಂಶ ಆಧರಿಸಿಲ್ಲ ಎಂದು ಶರ್ಮಾ ಹೇಳಿದ್ದಾರೆ.</p>.<p>ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಜುಲೈ 22ಕ್ಕೆ ನಿಗದಿಪಡಿಸಿದೆ.</p>.<p>ಸಿಸೋಡಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499, 500 ಹಾಗೂ 501ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.</p>.<p>2020ರಲ್ಲಿ ಕೋವಿಡ್–19 ಸಾಂಕ್ರಾಮಿಕದ ಸಂದರ್ಭದಲ್ಲಿ ಪಿಪಿಇ ಕಿಟ್ ಖರೀದಿಯಲ್ಲಿ ಅವ್ಯವಹಾರ ಎಸಗಿದ್ದಾರೆ ಎಂದು ಹಿಮಂತ ಬಿಸ್ವ ಶರ್ಮಾ ಹಾಗೂ ಅವರ ಕುಟುಂಬದವರ ವಿರುದ್ಧ ಸಿಸೋಡಿಯಾ ಆರೋಪ ಮಾಡಿದ್ದರು.</p>.<p><a href="https://www.prajavani.net/india-news/bjp-wary-of-aap-and-wants-anurag-thakur-as-new-himachal-cm-says-sisodia-926247.html" itemprop="url">ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಚಿಂತನೆ: ಸಿಸೋಡಿಯಾ </a></p>.<p>ಅಸ್ಸಾಂನ ಕಾಮರೂಪ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗಿದೆ. ಸಿಸೋಡಿಯಾ ಅವರು ತಮ್ಮ ವಿರುದ್ಧ ಮಾಡಿದ್ದ ಆರೋಪ ಸುಳ್ಳು ಮತ್ತು ವಾಸ್ತವಾಂಶ ಆಧರಿಸಿಲ್ಲ ಎಂದು ಶರ್ಮಾ ಹೇಳಿದ್ದಾರೆ.</p>.<p>ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಜುಲೈ 22ಕ್ಕೆ ನಿಗದಿಪಡಿಸಿದೆ.</p>.<p>ಸಿಸೋಡಿಯಾ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 499, 500 ಹಾಗೂ 501ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>