ಸೋಮವಾರ, 17 ನವೆಂಬರ್ 2025
×
ADVERTISEMENT
ADVERTISEMENT

ಗಲಭೆ ಸೃಷ್ಟಿಸುವವರ ಬಗ್ಗೆ ಎಚ್ಚರ: ಮೋಹನ್ ಭಾಗವತ್

ಪಕ್ಕದ ದೇಶಗಳಲ್ಲಿನ ಜನಾಕ್ರೋಶ ಉಲ್ಲೇಖಿಸಿ ಸರ್ಕಾರಕ್ಕೆ ಸಲಹೆ ನೀಡಿದ ಆರ್‌ಎಸ್‌ಎಸ್‌ ಮುಖ್ಯಸ್ಥ
Published : 2 ಅಕ್ಟೋಬರ್ 2025, 10:44 IST
Last Updated : 2 ಅಕ್ಟೋಬರ್ 2025, 10:44 IST
ಫಾಲೋ ಮಾಡಿ
Comments
ಮೋಹನ್‌ ಭಾಗವತ್‌ ಅವರ ಭಾಷಣ ಸ್ಪೂರ್ತಿದಾಯಕವಾಗಿದೆ. ರಾಷ್ಟ್ರ ನಿರ್ಮಾಣಕ್ಕೆ ಆರ್‌ಎಸ್‌ಎಸ್‌ ಕೊಡುಗೆಗಳು ಮತ್ತು ಅಭಿವೃದ್ಧಿಯ ಹೊಸ ಪಥದತ್ತ ಸಾಗುತ್ತಿರುವ ಭಾರತದ ಸಾಮರ್ಥ್ಯವನ್ನು ಎತ್ತಿ ತೋರಿಸಿದ್ದಾರೆ.
–ನರೇಂದ್ರ ಮೋದಿ, ಪ್ರಧಾನಿ
100 ವರ್ಷಗಳಲ್ಲಿ ಸಂಘದ ಅಸಂಖ್ಯಾತ ಸ್ವಯಂ ಸೇವಕರು ಪ್ರಚಾರಕರು ತ್ಯಾಗ ಮತ್ತು ಸಮರ್ಪಣೆ  ಪ್ರದರ್ಶಿಸಿದ್ದಾರೆ. ನಾನೂ ಸಂಘದ ಸ್ವಯಂ ಸೇವಕ ಆಗಿರುವುದಕ್ಕೆ ಹೆಮ್ಮೆ ಪಡುತ್ತೇನೆ.
–ಅಮಿತ್‌ ಶಾ, ಕೇಂದ್ರ ಗೃಹ ಸಚಿವ
ಪ್ರಧಾನಿ ಸ್ಥಾನದಲ್ಲಿ ಕುಳಿತ ನರೇಂದ್ರ ಮೋದಿ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದ ಆರ್‌ಎಸ್‌ಎಸ್‌ ಅನ್ನು ಹೊಗಳಿರುವುದು ಸ್ವತಂತ್ರ ಭಾರತಕ್ಕೇ ಕರಾಳ ದಿನ
ಬಿ.ಕೆ.ಹರಿಪ್ರಸಾದ್‌, ವಿಧಾನ ಪರಿಷತ್‌ನ ಕಾಂಗ್ರೆಸ್‌ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT