ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಿಂದೂಗಳೆಂದು ಕರೆದುಕೊಳ್ಳುವವರು ಹಿಂಸೆ, ದ್ವೇಷ ಹರಡುತ್ತಿದ್ದಾರೆ: ರಾಹುಲ್ ಗಾಂಧಿ

ಲೋಕಸಭೆಯಲ್ಲಿ ರಾಹುಲ್‌ ಅಬ್ಬರ: ಸದನ ಸಮರ
Published : 1 ಜುಲೈ 2024, 10:40 IST
Last Updated : 1 ಜುಲೈ 2024, 10:40 IST
ಫಾಲೋ ಮಾಡಿ
Comments
ವಿರೋಧ ಪಕ್ಷದಲ್ಲಿರುವುದಕ್ಕೆ ನನಗೆ ಸಂತೋಷ ಮತ್ತು ಹೆಮ್ಮೆ ಇದೆ. ಅಧಿಕಾರಕ್ಕಿಂತ ಮಿಗಿಲಾದದ್ದು ಇದೆ, ಅದುವೇ ಸತ್ಯ. ಬಿಜೆಪಿಗೆ ಬೇಕಾಗಿರುವುದು ಅಧಿಕಾರವೊಂದೇ .
–ರಾಹುಲ್ ಗಾಂಧಿ, ವಿಪಕ್ಷ ನಾಯಕ
ರಾಹುಲ್‌ ಹೇಳಿದ್ದೇನು?
ಹಿಂದೂಗಳು ಹಿಂಸಾಚಾರ ಮಾಡುತ್ತಾರೆ, ಸುಳ್ಳು ಹೇಳುತ್ತಾರೆ ಮತ್ತು ದ್ವೇಷವನ್ನು ಹರಡುತ್ತಾರೆ... ಹೀಗೆ ಹೇಳುವ ಮೂಲಕ ರಾಹುಲ್ ಗಾಂಧಿ ಕೋಟ್ಯಂತರ ಹಿಂದೂಗಳನ್ನು ಅವಮಾನಿಸಿದ್ದಾರೆ. ಇದಕ್ಕಾಗಿ ಅವರು ಕ್ಷಮೆಯಾಚಿಸಬೇಕು.
–ಅಮಿತ್‌ ಶಾ, ಕೇಂದ್ರ ಗೃಹ ಸಚಿವ
ರಾಹುಲ್ ಅವರು ಹಿಂದೂಗಳಿಗೆ ಘೋರ ಅವಮಾನ ಮಾಡಿದ್ದಾರೆ. ಗೃಹ ಸಚಿವರಾಗಿದ್ದಾಗ ಪಿ. ಚಿದಂಬರಂ, ಸುಶೀಲ್ ಕುಮಾರ್‌ ಶಿಂಧೆ ‘ಹಿಂದೂ ಭಯೋತ್ಪಾದನೆ’ ಎಂಬುದಾಗಿ ಉಲ್ಲೇಖಿಸಿದ್ದಾರೆ.
–ಅಶ್ವಿನಿ ವೈಷ್ಣವ್‌, ರೈಲ್ವೆ ಹಾಗೂ ವಾರ್ತಾ ಸಚಿವ
ರಾಹುಲ್ ಅವರು ಹಿಂದೂಗಳನ್ನು ಅವಮಾನಿಸಿಲ್ಲ. ಅವರು ಅದನ್ನು ಸ್ಪಷ್ಟವಾಗಿ ಹೇಳಿದರು. ಅವರು ಬಿಜೆಪಿ ಹಾಗೂ ಆ ಪಕ್ಷದ ನಾಯಕರ ಬಗ್ಗೆ ಮಾತನಾಡಿದರು
–ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ
ರಾಹುಲ್‌ ಅವರು ತಮ್ಮ ಭಾಷಣದಲ್ಲಿ ಸುಳ್ಳು ಮತ್ತು ದ್ವೇಷವನ್ನು ಸಂಯೋಜಿಸಿದ್ದಾರೆ. ವಿಪಕ್ಷ ನಾಯಕರಾಗಿ ಅವರ ಮೊದಲ ದಿನದ ಅತ್ಯಂತ ಕೆಟ್ಟ ಪ್ರದರ್ಶನವಾಗಿದೆ. ಮೂರನೇ ಸಲ ಫೇಲ್‌ ಆದ ಅವರು 2024ರ ಜನಾದೇಶವನ್ನು (ಅವರ ಸತತ ಮೂರನೇ ಸೋಲು) ಅರ್ಥ ಮಾಡಿಕೊಂಡಿಲ್ಲ.
–ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT