ಅಮಿತ್ ಶಾ ಅವರೆ, ನೀವು ಸರಿಯಾಗಿಯೇ ಹೇಳಿದ್ದೀರಿ. ನರೇಂದ್ರ ಮೋದಿ ಅವರ ಮೇಲೆ ದ್ವೇಷ ಕಾರುವ ಯಾವ ಅವಕಾಶವನ್ನೂ ಕಾಂಗ್ರೆಸ್ ಬಿಟ್ಟುಕೊಡುವುದಿಲ್ಲ. ಖರ್ಗೆ ಅವರ ಭಾಷಣ ಕೂಡ ಇಂಥದ್ದೇ ಒಂದು ಅವಕಾಶ. ಖರ್ಗೆ ಅವರು ಬಹುಕಾಲ ಜೀವಿಸಲಿ ಎಂದು ನಾವೂ ಪ್ರಾರ್ಥಿಸುತ್ತೇವೆ. 2047ರ ವಿಕಸಿತ ಭಾರತವನ್ನು ಅವರು ನೋಡುವಂತಾಗಲಿನಿರ್ಮಲಾ ಸೀತಾರಾಮನ್, ಹಣಕಾಸು ಸಚಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.