ಗ್ರಾಮ ಪಂಚಾಯಿತಿ ಕಾರ್ಯದರ್ಶಿಮರ್ಯಾದೆಗೇಡು ಹತ್ಯೆ ಇರಬಹುದು ಎಂಬ ಅನುಮಾನ ವ್ಯಕ್ತಪಡಿಸಿದ ಕಾರಣ, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಕತ್ತು ಹಿಸುಕಿ ಕೊಲೆಯಾಗಿರಬಹುದು ಎಂದು ವರದಿ ತಿಳಿಸಿದೆ. ಮರ್ಯಾದೆಗೆ ಅಂಜಿ ಕೊಲೆ ಮಾಡಿರುವುದಾಗಿ ಪೋಷಕರು ತನಿಖೆ ವೇಳೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.