ದ್ವಿಪಕ್ಷೀಯ ಸಂಬಂಧವು ಸಹಜ ಸ್ಥಿತಿಗೆ ಬರುವುದು ಗಡಿ ಪ್ರದೇಶದಲ್ಲಿನ ಶಾಂತಿಯನ್ನು ಆಧರಿಸಿದೆ ಎಂದು ಅವರು ಹೇಳಿದ್ದಾರೆ. ಪಿಟಿಐ ಸುದ್ದಿಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಜೈಶಂಕರ್ ಅವರು, ಬಾಕಿ ಉಳಿದಿರುವ ವಿಷಯಗಳು ಪ್ರಮುಖವಾಗಿ, ಪಹರೆಯ ಹಕ್ಕುಗಳು ಮತ್ತು ಪಹರೆಯ ಸಾಮರ್ಥ್ಯಕ್ಕೆ ಸಂಬಂಧಿಸಿವೆ ಎಂದಿದ್ದಾರೆ.