ಶ್ರೀನಗರ: ‘ಮುಸ್ಲಿಮರ ಹಕ್ಕುಗಳನ್ನು ಗೌರವಿಸದೆ ಇದ್ದರೆ ಭಾರತವು ಪ್ರತ್ಯೇಕವಾಗಿ ಉಳಿಯುವ ಅಪಾಯವಿದೆ’ ಎಂಬ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಚಿವ ರಾಜನಾಥ್ ಸಿಂಗ್, ‘ನಿಮ್ಮ ಅಧಿಕಾರಾವಧಿಯಲ್ಲಿ ಎಷ್ಟು ಮುಸ್ಲಿಂ ರಾಷ್ಟ್ರಗಳ ಮೇಲೆ ಬಾಂಬ್ ದಾಳಿ ನಡೆಸಲಾಗಿದೆ ಎಂಬುದನ್ನು ಮೊದಲು ನೆನಪಿಸಿಕೊಳ್ಳಿ’ ಎಂದಿದ್ದಾರೆ.