‘ಜಾರ್ಖಂಡ್ನ ಅರಣ್ಯ ಇಲಾಖೆ ಮೂಲಗಳ ಪ್ರಕಾರ, ಆನೆ ದಾಳಿಯಿಂದ ಕಳೆದ ಐದು ವರ್ಷಗಳಲ್ಲಿ ಸರಾಸರಿ 100 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ ಇಷ್ಟೇ ಅವಧಿಯಲ್ಲಿ ಆನೆ ದಾಳಿಯಿಂದ 148 ಮಂದಿ ಮೃತಪಟ್ಟಿದ್ದಾರೆ. ಕಳೆದ ಐದು ವರ್ಷದಲ್ಲಿ ಒಡಿಶಾ, ಅಸ್ಸಾಂ ಹಾಗೂ ಪಶ್ಚಿಮ ಬಂಗಾಳದಲ್ಲಿ ಕ್ರಮವಾಗಿ 499, 385 ಮತ್ತು 358 ಮಂದಿ ಸಾವಿಗೀಡಾಗಿದ್ದಾರೆ’ ಎಂದೂ ಮಾಹಿತಿ ತಿಳಿಸಿದೆ.