‘ಸಿಬಿ-ಸಿಐಡಿ ತನಿಖೆ ನಡೆಸುತ್ತಿದೆ. ಹಲವರನ್ನು ವಿಚಾರಣೆ ನಡೆಸುತ್ತಿದೆ. ಪ್ರಕರಣವು ಸರಿಯಾದ ಹಾದಿಯಲ್ಲಿ ಸಾಗುತ್ತಿಲ್ಲ ಎಂಬ ಭಾವನೆ ನಮ್ಮದು. ನಮ್ಮ ಕೆಲವು ದಲಿತ ಸಹೋದರರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣವು ಈಗ ನಮ್ಮ ವಿರುದ್ಧವೇ ತಿರುಗುತ್ತಿರುವ ಬಗ್ಗೆ ನಮಗೆ ಅನುಮಾನಗಳು ಮೂಡುತ್ತಿವೆ’ ಎಂದು ಕಾಲೋನಿಯ ನಿವಾಸಿ ಜಗನ್ನಾಥನ್ ಎಂಬುವವರು ಸುದ್ದಿ ಸಂಸ್ಥೆ ಐಎಎನ್ಎಸ್ಗೆ ತಿಳಿಸಿದ್ದಾರೆ.