ಶನಿವಾರ, 26 ಜುಲೈ 2025
×
ADVERTISEMENT
ADVERTISEMENT

ನಮಗೆ ರಾಜ್ಯ ಸ್ಥಾನಮಾನ ನೀಡಲೇಬೇಕು: ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ

Published : 20 ಜುಲೈ 2025, 14:56 IST
Last Updated : 20 ಜುಲೈ 2025, 14:56 IST
ಫಾಲೋ ಮಾಡಿ
Comments
‘ಕೈ’ ಕಾರ್ಯಕರ್ತರು ವಶಕ್ಕೆ
ರಾಜ್ಯ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಕಾರ್ಯಕರ್ತರು ಭಾನುವಾರ ಮೆರವಣಿಗೆ ನಡೆಸಿದರು. ಈ ವೇಳೆ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು. ಕಾಂಗ್ರೆಸ್‌ ಮೆರವಣಿಗೆಗೆ ಎರಡನೇ ಬಾರಿಗೆ ಪೊಲೀಸರು ತಡೆ ಒಡ್ಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT