ಪ್ರಕರಣಕ್ಕೆ ಸಂಬಂಧಿಸಿ 2013ರಲ್ಲಿ ಮೆಟ್ರೊಪೊಲಿಟನ್ ಸೆಷನ್ಸ್ ನ್ಯಾಯಾಲಯವು ಇಂಡಿಯನ್ ಮುಜಾಹಿದ್ದೀನ್ ಕಾರ್ಯಕರ್ತರೆನ್ನಲಾದ ಅನೀಖ್ ಶಫೀಕ್ ಸಯ್ಯದ್, ಮೊಹಮ್ಮದ್ ಸಾದೀಕ್, ಅಕ್ಬರ್ ಇಸ್ಮಾಯಿಲ್ ಚೌಧರಿ ಮತ್ತು ಅನ್ಸರ್ ಅಹಮ್ಮದ್ ಬಾದ್ಶಾ ಶೇಕ್ ವಿರುದ್ಧ ಆರೋಪ ಹೊರಿಸಿತ್ತು. ಈ ಆರೋಪಿಗಳನ್ನು ಚೆರ್ಲಪಲ್ಲಿ ಕೇಂದ್ರೀಯ ಕಾರಾಗೃಹದಲ್ಲಿ ಇರಿಸಲಾಗಿದೆ.ಈ ಪ್ರಕರಣ ತನಿಖೆ ವೇಳೆ160 ಸಾಕ್ಷಿಗಳನ್ನು ವಿಚಾರಣೆಗೆ ಮತ್ತು ಮರ ಪರಿಶೀಲನೆಗೆ ಒಳಪಡಿಸಲಾಗಿತ್ತು.