'ನನ್ನ ಎದುರು ಸ್ಪರ್ಧಿಸುತ್ತಿರುವ ಅಭ್ಯರ್ಥಿ (ಮಮತಾ ಬ್ಯಾನರ್ಜಿ) ಈಗಾಗಲೇ ಚುನಾವಣೆಯಲ್ಲಿ ಸೋತಿದ್ದಾರೆ. ಅದಕ್ಕಾಗಿಯೇ ಭವಾನಿಪುರ ಉಪಚುನಾವಣೆ ನಡೆಯುತ್ತಿದೆ. ಅವರು (ಟಿಎಂಸಿ) ಈಗಾಗಲೇ ಭವಾನಿಪುರದಲ್ಲಿ ಗೆದ್ದಿದ್ದಾರೆ. ಆದರೆ ಪ್ರಜಾಪ್ರಭುತ್ವ ಅಥವಾ ಜನಾದೇಶಕ್ಕೆ ಟಿಎಂಸಿ ಪಕ್ಷವು ಕಿಂಚಿತ್ತು ಗೌರವವನ್ನು ಕೊಡುತ್ತಿಲ್ಲ' ಎಂದು ಆರೋಪಿಸಿದ್ದಾರೆ.