‘ಅವರು ಕೋಮು ಶಕ್ತಿಗಳ ವಿರುದ್ಧ ಯಾವಾಗಲೂ ಹೋರಾಡುತ್ತಿದ್ದು, ಅವರ ಪರವಾಗಿ ನಾವು ನಿಲ್ಲುತ್ತೇವೆ. ಬಿಜೆಪಿ ನೇತೃತ್ವದ ಸರ್ಕಾರ ಸರ್ವಾಧಿಕಾರಿ ಧೋರಣೆ ಮತ್ತು ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯನ್ನು ನಿಲ್ಲಿಸಬೇಕು. ಇಂತಹ ಅಹಂಕಾರ ನಿಶ್ಚಿತವಾಗಿ ಕೊನೆಗೊಳ್ಳುತ್ತದೆ ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಳ್ಳಬೇಕು’ ಎಂದು ಹಿಂದಿಯಲ್ಲಿ ಪೋಸ್ಟ್ ಮಾಡಿದೆ.