ದೇಶ ವಿಭಜನೆಯನ್ನು ಪ್ರಸ್ತಾಪಿಸಿ ಕಾಂಗ್ರೆಸ್ಅನ್ನು ಟೀಕಿಸಿದ ಪ್ರಧಾನಿ, ‘ಕಾಂಗ್ರೆಸ್ ಮತ್ತು ‘ಇಂಡಿ’ ಒಕ್ಕೂಟವು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ. ದೇಶವನ್ನು ಈಗಾಗಲೇ ವಿಭಜಿಸಿ ಎರಡು ಮುಸ್ಲಿಂ ದೇಶಗಳ ಹುಟ್ಟಿಗೆ ಕಾರಣರಾಗಿದ್ದಾರೆ. ದೇಶದ ಇನ್ನುಳಿದ ಭಾಗದಲ್ಲಿ ಮುಸ್ಲಿಮರಿಗೆ ಮೊದಲು ಹಕ್ಕು ಸಿಗಬೇಕು ಎಂದು ಆ ಪಕ್ಷದ ನಾಯಕರು ಹೇಳುತ್ತಿದ್ದಾರೆ’ ಎಂದು ಕಿಡಿಕಾರಿದರು.