ಬಳಿಕ ಮಾತು ಮುಂದುವರಿಸಿದ್ದ ಅವರು, ‘ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರು ಒಂದು ವೇಳೆ ಬೌದ್ಧ ಧರ್ಮದ ಬದಲಾಗಿ ಇಸ್ಲಾಂ ಧರ್ಮ ಸ್ವೀಕರಿಸಿದ್ದರೆ ಇಂದಿನ ಪರಿಸ್ಥಿತಿಯಲ್ಲಿ ಭಾರತವು ಎರಡು ಭಾಗವಾಗಿ ಇಬ್ಭಾಗವಾಗುತ್ತಿತ್ತು. ಧರ್ಮಗಳು ಮತ್ತು ಜಾತಿಗಳ ನಡುವೆ ಸಂಘರ್ಷ ಏರ್ಪಡುತ್ತಿತ್ತು’ ಎಂದಿದ್ದಾರೆ.