ಬುಧವಾರ, 25 ಫೆಬ್ರುವರಿ 2026
×
ADVERTISEMENT

ಅಂಡಾಣು ಮಾರಾಟ | ಬೆಂಗಳೂರಿಗೂ ನಂಟು: ಮಹಾರಾಷ್ಟ್ರದಲ್ಲಿ ನಾಲ್ವರ ಬಂಧನ

Published : 25 ಫೆಬ್ರುವರಿ 2026, 21:56 IST
Last Updated : 25 ಫೆಬ್ರುವರಿ 2026, 21:56 IST
ADVERTISEMENT
ಫಾಲೋ ಮಾಡಿ
Comments
ವಿಸ್ತೃತ ತನಿಖೆಗೆ ಸೂಚನೆ ನೀಡಲಾಗಿದ್ದು, ಅಂಡಾಣುವನ್ನು ವಾಣಿಜ್ಯ ಉದ್ದೇಶದಿಂದ ಮಾರಾಟ ಮಾಡಿದ್ದರೆ, ವೈದ್ಯರು, ಏಜೆಂಟ್‌ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು
ಪ್ರಕಾಶ್‌ ಅಬಿಟ್ಕರ್‌, ಆರೋಗ್ಯ ಸಚಿವ, ಮಹಾರಾಷ್ಟ್ರ
ಆಘಾತಕಾರಿ ಅಂಶ ಬಯಲು
‘ಸಾಮಾನ್ಯವಾಗಿ ಆರೋಗ್ಯವಂತ ಮಹಿಳೆಯರಿಂದ ಜೀವಿತಾವಧಿಯಲ್ಲಿ ಒಂದು ಸಲ ಮಾತ್ರ ಅಂಡಾಣು ತೆಗೆಯಲು ಸಂತಾನೋತ್ಪತ್ತಿ ತಂತ್ರಜ್ಞಾನ (ನಿಯಂತ್ರಣ) ಕಾಯ್ದೆ –2021ರ ಅಡಿಯಲ್ಲಿ ಅವಕಾಶವಿದೆ. ಆದರೆ, ಆರೋಪಿಗಳು ಮಹಿಳೆಯರಿಂದ 33 ಸಲ ಅಂಡಾಣು ತೆಗೆದಿದ್ದಾರೆ. ಇದೇ ರೀತಿ 40ಕ್ಕೂ ಅಧಿಕ ಮಹಿಳೆಯರನ್ನು ಶೋಷಣೆಗೆ ಒಳಪಡಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. ವೈದ್ಯರ ಸಲಹಾ ಚೀಟಿ ಇಲ್ಲದೇ, ಸೋನೋಗ್ರಾಫಿ ನಡೆಸಿದ ಉಲ್ಲಾಸನಗರ ಹಾಗೂ ಠಾಣೆಯ ಎರಡು ಆಸ್ಪತ್ರೆಗಳ ಮೇಲೆ ನಿಗಾ ವಹಿಸಿದ್ದು, ಆಸ್ಪತ್ರೆಯ ವೈದ್ಯಕೀಯ ದಾಖಲೆಗಳನ್ನು ಸಂಪೂರ್ಣ ಪರಿಶೀಲನೆಗೆ ಒಳಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT