‘ರಾಜ್ಯದಲ್ಲಿ ಸರ್ಕಾರ ಮತ್ತು ಮದ್ಯ ಮಾಫಿಯಾ ನಡುವೆ ಬಾಂಧವ್ಯವಿದೆ. ಕಳೆದ ನಾಲ್ಕು ವರ್ಷಗಳಲ್ಲಿ, ಕಳ್ಳಭಟ್ಟಿಯು ಸುಮಾರು 400 ಜನರನ್ನು ಬಲಿ ತೆಗೆದುಕೊಂಡಿದೆ. ಅಕ್ರಮ ಮತ್ತು ನಕಲಿ ಮದ್ಯ ತಯಾರಿಯು ಉತ್ತರ ಪ್ರದೇಶದಲ್ಲಿ ಆತಂಕ ಹುಟ್ಟಿಸುವ ಪ್ರಮಾಣದಲ್ಲಿದೆ’ ಎಂದು ಕಾಂಗ್ರೆಸ್ನ ಉತ್ತರ ಪ್ರದೇಶ ಘಟಕದ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಹೇಳಿದ್ದಾರೆ.