ರಾಜ್ಯದಲ್ಲಿ ಚುನಾವಣಾ ಪ್ರಚಾರದ ಸಂದರ್ಭ ಅಂತರ ಕಾಯ್ದುಕೊಳ್ಳುವಿಕೆ ಸೇರಿದಂತೆ ಕೋವಿಡ್ ಮಾರ್ಗಸೂಚಿಯ ಉಲ್ಲಂಘನೆ ಮಾಡಿರುವುದು ಸೋಂಕು ಹರಡುವಿಕೆ ಹೆಚ್ಚಾಗಲು ಕಾರಣ. ಚುನಾವಣಾ ಪ್ರಚಾರ ಅಭಿಯಾನಗಳ ವೇಳೆ ಸರಿಯಾಗಿ ಮಾಸ್ಕ್ ಧರಿಸದೆ ಇರುವುದು, ಅಂತರ ಕಾಯ್ದುಕೊಳ್ಳದೆ ಇದ್ದುದು ಸೋಂಕಿನ ಎರಡನೇ ಅಲೆಗೆ ಕಾರಣವಾಗಿದೆ ಎಂದು ಐಎಂಎಯ ರಾಜ್ಯ ಘಟಕ ಅಭಿಪ್ರಾಯಪಟ್ಟಿದೆ.