‘ರಂಜಾನ್ ತಿಂಗಳಲ್ಲಿ ಮಾತ್ರ ನಾವು ಕಾರ್ಯಾಚರಣೆ ನಿಲ್ಲಿಸಿದ್ದೆವು. ಅದರ ಪರಿಣಾಮವನ್ನೂ ನಾವು ಕಂಡೆವು. ರಾಜ್ಯಪಾಲರ ಆಡಳಿತ ಸೇನಾ ಕಾರ್ಯಾಚರಣೆ ಮೇಲೆ ಪರಿಣಾಮ ಬೀರುವುದಿಲ್ಲ. ಈ ಹಿಂದಿನಂತೆ ನಮ್ಮ ಮಿಲಿಟರಿ ಕಾರ್ಯಾಚರಣೆ ಮುಂದುವರಿಯಲಿದೆ. ರಾಜಕೀಯದ ಯಾವುದೇ ಹಸ್ತಕ್ಷೇಪವನ್ನು ನಾವು ಎದುರಿಸುತ್ತಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.