<p><strong>ಇಂಫಾಲ:</strong> ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಸುಮಾರು 40 ಕೆ.ಜಿ ಸ್ಫೋಟಕ ಹೊಂದಿರುವ ಸುಧಾರಿತ ದೀರ್ಘ -ಶ್ರೇಣಿಯ ರಾಕೆಟ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಮಂಗಳವಾರ ಗೆಲ್ಮೋಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ರಾಕೆಟ್ ಪತ್ತೆಯಾಗಿದೆ. ರಾಕೆಟ್ ಜತೆಗೆ ರಾಕೆಟ್ ಉಡಾವಣಾ ಸ್ಟ್ಯಾಂಡ್ ಮತ್ತು ಬ್ಯಾಟರಿಯನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. </p>.<p>ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ, ಭದ್ರತಾ ಪಡೆಗಳು ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಶಪಡಿಸಿಕೊಂಡ ವಸ್ತುಗಳಲ್ಲಿ ಒಂದು ಜರ್ಮನ್ ರೈಫಲ್, ಎರಡು ಬೋಲ್ಟ್-ಆ್ಯಕ್ಷನ್ ರೈಫಲ್ಗಳು, ಒಂದು ಸುಧಾರಿತ ಮಾರ್ಟರ್, ಎರಡು ಹ್ಯಾಂಡ್ ಗ್ರೆನೇಡ್ಗಳು, ಡಿಟೋನೇಟರ್ಗಳು ಮತ್ತು ಒಂದು ರೇಡಿಯೋ ಸಹ ಸೇರಿದೆ ಎಂದೂ ಅವರು ತಿಳಿಸಿದ್ದಾರೆ.</p> .ಮಣಿಪುರ | ಆರ್ಎಸ್ಎಸ್ ಬಿಕ್ಕಟ್ಟು ಪರಿಹರಿಸುವುದಿಲ್ಲ: ಕೇಶಮ್ ಮೇಘಚಂದ್ರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ:</strong> ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಸುಮಾರು 40 ಕೆ.ಜಿ ಸ್ಫೋಟಕ ಹೊಂದಿರುವ ಸುಧಾರಿತ ದೀರ್ಘ -ಶ್ರೇಣಿಯ ರಾಕೆಟ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.</p>.<p>ಮಂಗಳವಾರ ಗೆಲ್ಮೋಲ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯ ವೇಳೆ ರಾಕೆಟ್ ಪತ್ತೆಯಾಗಿದೆ. ರಾಕೆಟ್ ಜತೆಗೆ ರಾಕೆಟ್ ಉಡಾವಣಾ ಸ್ಟ್ಯಾಂಡ್ ಮತ್ತು ಬ್ಯಾಟರಿಯನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಅವರು ಹೇಳಿದ್ದಾರೆ. </p>.<p>ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ, ಭದ್ರತಾ ಪಡೆಗಳು ಬೃಹತ್ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ವಶಪಡಿಸಿಕೊಂಡ ವಸ್ತುಗಳಲ್ಲಿ ಒಂದು ಜರ್ಮನ್ ರೈಫಲ್, ಎರಡು ಬೋಲ್ಟ್-ಆ್ಯಕ್ಷನ್ ರೈಫಲ್ಗಳು, ಒಂದು ಸುಧಾರಿತ ಮಾರ್ಟರ್, ಎರಡು ಹ್ಯಾಂಡ್ ಗ್ರೆನೇಡ್ಗಳು, ಡಿಟೋನೇಟರ್ಗಳು ಮತ್ತು ಒಂದು ರೇಡಿಯೋ ಸಹ ಸೇರಿದೆ ಎಂದೂ ಅವರು ತಿಳಿಸಿದ್ದಾರೆ.</p> .ಮಣಿಪುರ | ಆರ್ಎಸ್ಎಸ್ ಬಿಕ್ಕಟ್ಟು ಪರಿಹರಿಸುವುದಿಲ್ಲ: ಕೇಶಮ್ ಮೇಘಚಂದ್ರ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>