ಪ್ರಜಾಪ್ರಭುತ್ವ ಉಳಿಸುವ ಈ ಹೋರಾಟದಲ್ಲಿ ತಮ್ಮ ಪಕ್ಷ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ . ಇದು ಕೇವಲ ಎಎಪಿ, ಕಾಂಗ್ರೆಸ್ ಅಥವಾ ಇಂಡಿಯಾ ಕೂಟದ ಪ್ರಶ್ನೆಯಲ್ಲ. ಇದು ಪ್ರಜಾಪ್ರಭುತ್ವದ ಉಳಿವಿನ ಪ್ರಶ್ನೆಯಾಗಿದೆ
- ಅರವಿಂದ್ ಸಿಂಗ್ ಲವ್ಲಿ, ದೆಹಲಿ ಕಾಂಗ್ರೆಸ್ ಅಧ್ಯಕ್ಷ
ಕೇಜ್ರಿವಾಲ್ ಬಂಧನವು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ
- ರಾಜೀವ್ ಕುನ್ವಾರ್ ಸಿಪಿಐ(ಎಂ) ದೆಹಲಿ ಸೆಕ್ರೆಟರಿಯೇಟ್ ಸದಸ್ಯ .