ನಮ್ಮ ನ್ಯಾಯಾಂಗ ವ್ಯವಸ್ಥೆಯು ನಿರ್ಣಾಯಕ ಘಟ್ಟ ತಲುಪಿರುವಾಗ ನ್ಯಾ. ಸೂರ್ಯ ಕಾಂತ್ಅವರು 14 ತಿಂಗಳವರೆಗಿನ ತಮ್ಮ ಅಧಿಕಾರಾವಧಿಯನ್ನು ಆರಂಭಿಸುತ್ತಿದ್ದಾರೆ. ಇವರ ನಾಯಕತ್ವದಲ್ಲಿ ಸಾಂವಿಧಾನಿಕ ಮೌಲ್ಯಗಳು ಸಂಸ್ಥೆಗಳು ಬಲಗೊಳ್ಳುತ್ತದೆ ಎಂಬ ಭರವಸೆ ಇದೆ
–ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ
ಸಮಾರಂಭದಲ್ಲಿ ಮೋದಿ ಅವರ ಇಡೀ ಸಂಪುಟವೇ ಭಾಗವಹಿಸಿತ್ತು. ಆದರೆ ಅವರು (ರಾಹುಲ್ ಗಾಂಧಿ) ಸಮಾರಂಭವನ್ನು ಬಹಿಷ್ಕರಿಸಿದರು. ಅವರು ಯಾವುದೋ ವಿದೇಶಿ ಪ್ರವಾಸದಲ್ಲಿರಬಹುದು ಅಥವಾ ಸಫಾರಿಗೆ ತೆರಳಿರಬಹುದು.
–ಶೆಹಜಾದ್ ಪೂನಾವಾಲ, ಬಿಜೆಪಿ ರಾಷ್ಟ್ರೀಯ ವಕ್ತಾರ
ಹಿಂದಿನ ಸಿಜೆಐ ಬಿ.ಆರ್. ಗವಾಯಿ ಅವರು ನೂತನ ಸಿಜೆಐ ಅವರಿಗೆ ಶುಭಾಶಯ ಕೋರಿದ ಕ್ಷಣ –ಪಿಟಿಐ ಚಿತ್ರ