ಮುಸ್ಲಿಂ ಮತ್ತು ಕ್ರೈಸ್ತ ರಾಷ್ಟ್ರಗಳಿರುವಾಗ ಹಿಂದೂ ರಾಷ್ಟ್ರ ಯಾಕಿರಬಾರದು? ಎಂದು ಪ್ರಶ್ನಿಸಿರುವ ರವಿ ಕಿಶನ್, ಪೌರತ್ವ ತಿದ್ದುಪಡಿ ಮಸೂದೆ ಬಗ್ಗೆ ವಿಪಕ್ಷಗಳು ಅನಗತ್ಯಸಮಸ್ಯೆ ಸೃಷ್ಟಿಸುತ್ತಿವೆ ಎಂದಿದ್ದಾರೆ
ಭೋಜ್ಪುರಿ, ಬಾಲಿವುಡ್ ನಟನಾಗಿರುವ ರವಿ ಕಿಶನ್ ಉತ್ತರ ಪ್ರದೇಶದ ಗೋರಖ್ಪುರ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.