ಭಾರತದ ಅಂಕಗಳಲ್ಲಿ ಸಣ್ಣ ಪ್ರಮಾಣದ ಏರಿಳಿತ ಕಂಡುಬಂದಿದ್ದು, ಮಹತ್ವದ ಬದಲಾವಣೆಯ ಬಗ್ಗೆ ಯಾವ ತೀರ್ಮಾನಕ್ಕೂ ಬರಲಾಗುತ್ತಿಲ್ಲ. ಆದರೂ, ದೇಶದಲ್ಲಿ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ದೂರಸಂಪರ್ಕ ಮಸೂದೆಯಂಥ ಕ್ರಮಗಳ ಮೂಲಕ ಜನರ ಮೂಲಭೂತ ಹಕ್ಕುಗಳಿಗೆ ಬೆದರಿಕೆಯೊಡ್ಡಿ ಮುಕ್ತ ವಾತಾವರಣಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ವರದಿ ಉಲ್ಲೇಖಿಸಿದೆ.