<p><strong>ನವದೆಹಲಿ:</strong> ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ದೇಶದಾದ್ಯಂತ 12,516 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,37,416ಕ್ಕೆ ಇಳಿಕೆಯಾಗಿದೆ.</p>.<p>ಇದು ಕಳೆದ 267 ದಿನಗಳಲ್ಲೇ ದಾಖಲಾಗಿರುವ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಕೋವಿಡ್ ಸೋಂಕಿನಿಂದ 501 ಮಂದಿ ಸಾವನ್ನಪ್ಪಿದ್ದು, ಇಲ್ಲಿವರೆಗೂ ಸೋಂಕಿನಿಂದ ಸತ್ತವರ ಸಂಖ್ಯೆ 4,62,690ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಕೇರಳದಲ್ಲಿ 70,251, ಮಹಾರಾಷ್ಟ್ರದಲ್ಲಿ 15,997, ತಮಿಳುನಾಡಿನಲ್ಲಿ 10,013, ಕರ್ನಾಟಕದಲ್ಲಿ 8,046, ಪಶ್ಚಿಮ ಬಂಗಾಳದಲ್ಲಿ 7,973 ಸಕ್ರಿಯ ಪ್ರಕರಣಗಳಿವೆ.</p>.<p>ಇದುವರೆಗೆ 3,38,14,080 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 110.8 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/coaches-of-kannur-bengaluru-express-derail-all-passengers-safe-883101.html" target="_blank">ಹಳಿ ತಪ್ಪಿದ ಕಣ್ಣೂರು–ಬೆಂಗಳೂರು ಎಕ್ಸ್ಪ್ರೆಸ್ ರೈಲು: ಪ್ರಯಾಣಿಕರು ಸುರಕ್ಷಿತ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಶುಕ್ರವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ದೇಶದಾದ್ಯಂತ 12,516 ಕೋವಿಡ್ ಸೋಂಕಿನ ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,37,416ಕ್ಕೆ ಇಳಿಕೆಯಾಗಿದೆ.</p>.<p>ಇದು ಕಳೆದ 267 ದಿನಗಳಲ್ಲೇ ದಾಖಲಾಗಿರುವ ಅತಿ ಕಡಿಮೆ ಸಕ್ರಿಯ ಪ್ರಕರಣಗಳಾಗಿವೆ. ಕೋವಿಡ್ ಸೋಂಕಿನಿಂದ 501 ಮಂದಿ ಸಾವನ್ನಪ್ಪಿದ್ದು, ಇಲ್ಲಿವರೆಗೂ ಸೋಂಕಿನಿಂದ ಸತ್ತವರ ಸಂಖ್ಯೆ 4,62,690ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಕೇರಳದಲ್ಲಿ 70,251, ಮಹಾರಾಷ್ಟ್ರದಲ್ಲಿ 15,997, ತಮಿಳುನಾಡಿನಲ್ಲಿ 10,013, ಕರ್ನಾಟಕದಲ್ಲಿ 8,046, ಪಶ್ಚಿಮ ಬಂಗಾಳದಲ್ಲಿ 7,973 ಸಕ್ರಿಯ ಪ್ರಕರಣಗಳಿವೆ.</p>.<p>ಇದುವರೆಗೆ 3,38,14,080 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 110.8 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.</p>.<p><strong>ಇದನ್ನೂ ಓದಿ... <a href="https://www.prajavani.net/india-news/coaches-of-kannur-bengaluru-express-derail-all-passengers-safe-883101.html" target="_blank">ಹಳಿ ತಪ್ಪಿದ ಕಣ್ಣೂರು–ಬೆಂಗಳೂರು ಎಕ್ಸ್ಪ್ರೆಸ್ ರೈಲು: ಪ್ರಯಾಣಿಕರು ಸುರಕ್ಷಿತ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>