<p><strong>ಮುಂಬೈ</strong>: ಒಂದು ಚಿಟಿಕೆ ಸಿಂಧೂರದ ಮಹತ್ವವನ್ನು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಭಾರತವು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ತಿಳಿಸಿದ್ದಾರೆ.</p><p>ಮುಂಬೈನ ಭುಲೇಶ್ವರ ಪ್ರದೇಶದ ಶ್ರೀ ಲಕ್ಷ್ಮಿ ನಾರಾಯಣ ದೇವಾಲಯದ 150ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಅವರು ಮಾತನಾಡಿದರು.</p><p>'ನಮ್ಮ ತಾಯಂದಿರು, ಸಹೋದರಿಯರು ಮತ್ತು ಮಗಳಿಗೆ ಸಿಂಧೂರ ಎಷ್ಟು ಮುಖ್ಯವಾಗಿದೆ' ಎಂಬುವುದು ತಿಳಿದಿದೆ ಎಂದು ಶಾ ಪುನರುಚ್ಚರಿಸಿದ್ದಾರೆ.</p>.ಪಂಜಾಬ್ | ಅಮೃತಸರದಲ್ಲಿ ಸ್ಫೋಟ: ಶಂಕಿತ ಖಲಿಸ್ತಾನಿ ಉಗ್ರ ಸಾವು.ಬಿಜೆಪಿಯಿಂದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಉಚ್ಚಾಟನೆ. <p>ಅಮಿತ್ ಶಾ ಅವರ ಈ ಹೇಳಿಕೆ, ಜಾಗತಿಕವಾಗಿ ಸಮುದಾಯಕ್ಕೆ ನೀಡಿದ ಸಂದೇಶ ಮಾತ್ರವಲ್ಲ. ಬದಲಿಗೆ ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್ ಮತ್ತು ಕದನ ವಿರಾಮಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ವಿರೋಧ ಪಕ್ಷಗಳನ್ನು ಗುರಿಯಾಗಿಸಿ ಕಿಡಿಕಾರಿದ್ದಾರೆ.</p><p>ಅಮಿತ್ ಶಾ ಅವರು ಮೂರು ದಿನಗಳ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು.</p><p>ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.</p>.ಹೊಸಪೇಟೆ | ಪೌರಸಿಬ್ಬಂದಿ ಮುಷ್ಕರ; ಸೇವೆ ಅಸ್ತವ್ಯಸ್ತ, ನಗರದಲ್ಲಿ ರಾಶಿ ಬಿದ್ದ ಕಸ.ಕಾಲಿಗಂಜ್ ವಿಧಾನಸಭಾ ಉಪಚುನಾವಣೆ: ಅಲಿಫಾ ಅಹ್ಮದ್ ಟಿಎಂಸಿ ಅಭ್ಯರ್ಥಿ. <p>ಭಾರತವು ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್. ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.</p>.1947ರಲ್ಲೇ ಮುಜಾಹಿದ್ದೀನ್ಗಳನ್ನು ಕೊಂದಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ: PM.ಕಾಶ್ಮೀರದಲ್ಲಿ ತಾಪಮಾನ ಏರಿಕೆ; ಬಿಸಿಗಾಳಿಗೆ ಬೆದರಿದ ಜನತೆ.ಕೋಲಾರ ಡಿಸಿಸಿ ಬ್ಯಾಂಕ್ ಚುನಾವಣೆ | ಕಣದಲ್ಲಿ 29 ಅಭ್ಯರ್ಥಿಗಳು; 436 ಮತದಾರರು!.ಗುಡಿಬಂಡೆ: ಒಂದೂವರೆ ವರ್ಷಗಳಿಂದ ಸ್ಥಗಿತಗೊಂಡ ಆಧಾರ್ ಕೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ಒಂದು ಚಿಟಿಕೆ ಸಿಂಧೂರದ ಮಹತ್ವವನ್ನು ಪ್ರಧಾನಿ ನರೇಂದ್ರ ಮೋದಿ ನಾಯಕತ್ವದ ಭಾರತವು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ತಿಳಿಸಿದ್ದಾರೆ.</p><p>ಮುಂಬೈನ ಭುಲೇಶ್ವರ ಪ್ರದೇಶದ ಶ್ರೀ ಲಕ್ಷ್ಮಿ ನಾರಾಯಣ ದೇವಾಲಯದ 150ನೇ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಅವರು ಮಾತನಾಡಿದರು.</p><p>'ನಮ್ಮ ತಾಯಂದಿರು, ಸಹೋದರಿಯರು ಮತ್ತು ಮಗಳಿಗೆ ಸಿಂಧೂರ ಎಷ್ಟು ಮುಖ್ಯವಾಗಿದೆ' ಎಂಬುವುದು ತಿಳಿದಿದೆ ಎಂದು ಶಾ ಪುನರುಚ್ಚರಿಸಿದ್ದಾರೆ.</p>.ಪಂಜಾಬ್ | ಅಮೃತಸರದಲ್ಲಿ ಸ್ಫೋಟ: ಶಂಕಿತ ಖಲಿಸ್ತಾನಿ ಉಗ್ರ ಸಾವು.ಬಿಜೆಪಿಯಿಂದ ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಉಚ್ಚಾಟನೆ. <p>ಅಮಿತ್ ಶಾ ಅವರ ಈ ಹೇಳಿಕೆ, ಜಾಗತಿಕವಾಗಿ ಸಮುದಾಯಕ್ಕೆ ನೀಡಿದ ಸಂದೇಶ ಮಾತ್ರವಲ್ಲ. ಬದಲಿಗೆ ಪಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ್ ಮತ್ತು ಕದನ ವಿರಾಮಕ್ಕೆ ಸಂಬಂಧಿಸಿದಂತೆ ಪ್ರಶ್ನಿಸಿದ ವಿರೋಧ ಪಕ್ಷಗಳನ್ನು ಗುರಿಯಾಗಿಸಿ ಕಿಡಿಕಾರಿದ್ದಾರೆ.</p><p>ಅಮಿತ್ ಶಾ ಅವರು ಮೂರು ದಿನಗಳ ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದರು.</p><p>ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಮೃತಪಟ್ಟಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ 'ಆಪರೇಷನ್ ಸಿಂಧೂರ' ನಡೆಸುವ ಮೂಲಕ ತಕ್ಕ ಉತ್ತರ ನೀಡಿತ್ತು.</p>.ಹೊಸಪೇಟೆ | ಪೌರಸಿಬ್ಬಂದಿ ಮುಷ್ಕರ; ಸೇವೆ ಅಸ್ತವ್ಯಸ್ತ, ನಗರದಲ್ಲಿ ರಾಶಿ ಬಿದ್ದ ಕಸ.ಕಾಲಿಗಂಜ್ ವಿಧಾನಸಭಾ ಉಪಚುನಾವಣೆ: ಅಲಿಫಾ ಅಹ್ಮದ್ ಟಿಎಂಸಿ ಅಭ್ಯರ್ಥಿ. <p>ಭಾರತವು ಪಾಕಿಸ್ತಾನದ ವಿವಿಧ ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಮೂಲಕ ಪಾಕ್ಗೆ ತಿರುಗೇಟು ನೀಡಿತ್ತು. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಪಂಜಾಬ್, ಗುಜರಾತ್. ರಾಜಸ್ಥಾನ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನದಿಂದ ನಡೆದ ದಾಳಿಗೂ ಭಾರತೀಯ ಸೇನೆ ದಿಟ್ಟ ಪ್ರತಿರೋಧ ಒಡ್ಡಿತ್ತು.</p>.1947ರಲ್ಲೇ ಮುಜಾಹಿದ್ದೀನ್ಗಳನ್ನು ಕೊಂದಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ: PM.ಕಾಶ್ಮೀರದಲ್ಲಿ ತಾಪಮಾನ ಏರಿಕೆ; ಬಿಸಿಗಾಳಿಗೆ ಬೆದರಿದ ಜನತೆ.ಕೋಲಾರ ಡಿಸಿಸಿ ಬ್ಯಾಂಕ್ ಚುನಾವಣೆ | ಕಣದಲ್ಲಿ 29 ಅಭ್ಯರ್ಥಿಗಳು; 436 ಮತದಾರರು!.ಗುಡಿಬಂಡೆ: ಒಂದೂವರೆ ವರ್ಷಗಳಿಂದ ಸ್ಥಗಿತಗೊಂಡ ಆಧಾರ್ ಕೇಂದ್ರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>