ಶನಿವಾರ, 23 ಆಗಸ್ಟ್ 2025
×
ADVERTISEMENT
ADVERTISEMENT

ಭಾರತ–ಅಮೆರಿಕ ಮಾತುಕತೆ | ರೈತರ ಹಿತಾಸಕ್ತಿ ವಿಚಾರದಲ್ಲಿ ರಾಜಿ ಇಲ್ಲ: ಜೈಶಂಕರ್‌ 

ಭಾರತದ ಹಿತ ಕಾಯಲು ಬದ್ಧ
Published : 23 ಆಗಸ್ಟ್ 2025, 14:39 IST
Last Updated : 23 ಆಗಸ್ಟ್ 2025, 14:41 IST
ಫಾಲೋ ಮಾಡಿ
Comments
‘ಆಸಕ್ತಿ ಇಲ್ಲದಿದ್ದರೆ ಖರೀದಿಸಬೇಡಿ’
‘ಭಾರತದಿಂದ ತೈಲ ಅಥವಾ ಸಂಸ್ಕರಿಸಿದ ಉತ್ಪನ್ನಗಳನ್ನು ಖರೀದಿಸಲು ನಿಮಗೆ ಆಸಕ್ತಿ ಇಲ್ಲದಿದ್ದರೆ, ಅದನ್ನು ಖರೀದಿಸಬೇಡಿ. ಖರೀದಿಸುವಂತೆ ಯಾರೂ ನಿಮ್ಮನ್ನೂ ಒತ್ತಾಯಿಸುವುದಿಲ್ಲ. ಆದರೆ ಯುರೋಪ್‌ ಖರೀದಿಸುತ್ತಿದೆ’ ಎಂದು ಅವರು ಉತ್ತರಿಸಿದರು. ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ ಹಳಸುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ಚೀನಾದ ಜತೆಗೆ ಭಾರತದ ಸಂಬಂಧ ಸುಧಾರಿಸುತ್ತಿದೆಯಾ ಎಂಬ ಪ್ರಶ್ನೆಗೆ, ‘ಅದು ತಪ್ಪು ವಿಶ್ಲೇಷಣೆ’ ಎಂದು ಅವರು ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT