’ನಿರ್ಧಾರಗಳನ್ನು ಕೈಗೊಳ್ಳುವಾಗ ನಾವು ಹಲವಾರು ಅಂಶಗಳನ್ನು ಕಲಿಯುತ್ತೇವೆ ಮತ್ತು ಸುಧಾರಿಸಿಕೊಳ್ಳುತ್ತೇವೆ. ಆದರೆ, ಇಂದು ನಾವು ದೇಶವನ್ನು ಕಪ್ಪು ಹಣದತ್ತ ತಳ್ಳುತ್ತಿದ್ದೇವೆ. ಇನ್ನು ಮುಂದೆ ರಾಜಕೀಯ ಪಕ್ಷಗಳಿಗೆ ನೀಡುವ ದೇಣಿಗೆ ಸಹ ಕಪ್ಪು ಹಣ ಅಥವಾ ಅಕ್ರಮ ಹಣ ಇರಬಹುದು. ಹೀಗಾಗಿಯೇ, ಪ್ರತಿಯೊಬ್ಬರು ಪಶ್ಚಾತಾಪ ಪಡುತ್ತಾರೆ ಎಂದು ನಾನು ಹೇಳುತ್ತಿದ್ದೇನೆ. ಪ್ರಾಮಾಣಿಕವಾಗಿ ಯೋಚಿಸಿದಾಗ ಎಲ್ಲರೂ ಪಶ್ಚಾತಪಡುತ್ತಾರೆ‘ ಎಂದರು.