ಸೋಮವಾರ, 16 ಫೆಬ್ರುವರಿ 2026
×
ADVERTISEMENT
ADVERTISEMENT

ಇಂದೋರ್: ಕಲುಷಿತ ನೀರು ಸೇವಿಸಿ 7 ಸಾವು, 140ಕ್ಕೂ ಅಧಿಕ ಮಂದಿ ಅಸ್ವಸ್ಥ

Published : 31 ಡಿಸೆಂಬರ್ 2025, 11:06 IST
Last Updated : 31 ಡಿಸೆಂಬರ್ 2025, 11:06 IST
ಫಾಲೋ ಮಾಡಿ
Comments
ದೇಶದ ಸ್ವಚ್ಛ ನಗರಿಗೆ ಕಪ್ಪುಚುಕ್ಕೆ: ಕಾಂಗ್ರೆಸ್‌
‘ಅಧಿಕಾರಿಗಳ ನಿರ್ಲಕ್ಷ್ಯ ಘಟನೆಗೆ ಕಾರಣ. ಸಾವಿನ ಸಂಖ್ಯೆ ಮುಚ್ಚಿಡಲಾಗಿದೆ. ದೇಶದಲ್ಲೇ ಸ್ವಚ್ಛ ನಗರ ಎಂಬ ಇಂಧೋರ್‌ನ  ಹೆಗ್ಗಳಿಕೆಗೆ ಈ ಘಟನೆ ಕಪ್ಪು ಚುಕ್ಕೆ’ ಎಂದು ಮಧ್ಯಪ್ರದೇಶ ಕಾಂಗ್ರೆಸ್ ವಕ್ತಾರ ನೀಲಭ್‌ ಶುಕ್ಲಾ ಆರೋಪಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT