<p><strong>ವಿಶಾಖಪಟ್ಟಣ</strong>: ಆಂಧ್ರಪ್ರದೇಶದ ವಿಶಾಖಪಟ್ಟಣದ ಆರ್ಕೆ ಬೀಚ್ ಕಾರಿಡಾರ್ನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಅನೇಕ ದಾಖಲೆಗಳಿಗೆ ಸಾಕ್ಷಿಯಾಗಿದೆ ಎಂದು ತಿಳಿದು ಬಂದಿದೆ.</p><p>ಇಂದು (ಜೂನ್ 21) ಬಂದರು ನಗರಿ ವಿಶಾಖಪಟ್ಟಣದ ಆರ್ಕೆ ಬೀಚ್ನಿಂದ ಭೋಗಪುರಂವರೆಗೆ 26 ಕಿ.ಮೀ. ಉದ್ದದ ಕಾರಿಡಾರ್ನಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದೆ.</p><p>ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಅವರಿಗೆ ಮುಖ್ಯಮಂತ್ರಿ ಎ. ಚಂದ್ರಬಾಬು ನಾಯ್ಡು ಮತ್ತು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಸಾಥ್ ನೀಡಿದ್ದಾರೆ.</p>.Paris Diamond League: ವೆಬರ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ನೀರಜ್ ಚೋಪ್ರಾ.ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ನಾಮನಿರ್ದೇಶನ ಮಾಡಿದ ಪಾಕ್. <p>ಪ್ರಪಂಚದಾದ್ಯಂತ ಹಲವಾರು ದೇಶಗಳು 'ಒಂದು ಭೂಮಿಗೆ ಒಂದು ಆರೋಗ್ಯ' ಎಂಬ ಘೋಷವಾಕ್ಯದಡಿ ಈ ವರ್ಷಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಆಚರಿಸಲಾಗಿದೆ. ವಿಶಾಖಪಟ್ಟಣದಲ್ಲಿ ಒಂದೇ ಸ್ಥಳದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಜನರು ಯೋಗಾಸನದಲ್ಲಿ ಭಾಗವಹಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಮೇಲೆ ಕಣ್ಣಿಡಲಾಗಿದೆ ಎನ್ನಲಾಗಿದೆ.</p><p><strong>ಗಿನ್ನೆಸ್ ದಾಖಲೆ </strong></p><p>ಬುಡಕಟ್ಟು ಸಮುದಾಯಕ್ಕೆ ಸೇರಿದ 22,122 ವಿದ್ಯಾರ್ಥಿಗಳು ಏಕಕಾಲದಲ್ಲಿ 108 ನಿಮಿಷ ಸೂರ್ಯ ನಮಸ್ಕಾರ ಮಾಡುವ ಮೂಲಕ ಗಿನ್ನೆಸ್ ದಾಖಲೆ ಬರೆದಿದ್ದಾರೆ ಎಂದು ಘೋಷಿಸಲು ನಮಗೆ ಹೆಮ್ಮೆಯಾಗುತ್ತದೆ’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.</p><p>ಇದು ಆಂಧ್ರಪ್ರದೇಶದ ಮಕ್ಕಳು ಜಗತ್ತಿಗೆ ಯೋಗಕ್ಷೇಮ ಮತ್ತು ಸಾಮರಸ್ಯದ ಪ್ರಬಲ ಸಂದೇಶವನ್ನು ಸಾರಿದ್ದಾರೆ ಎಂದೂ ನಾಯ್ಡು ತಿಳಿಸಿದ್ದಾರೆ.</p>.ಭಾರತ–ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನೊಬೆಲ್ ಪ್ರಶಸ್ತಿ ಸಿಗುವುದಿಲ್ಲ: ಟ್ರಂಪ್.PHOTOS | ಮೋದಿ ಸೇರಿ ಮುಖ್ಯಮಂತ್ರಿಗಳು, ಸೆಲೆಬ್ರಿಟಿಗಳಿಂದ ಯೋಗಾಸನ ಪ್ರದರ್ಶನ. <p>ಆಂಧ್ರಪ್ರದೇಶ ಸರ್ಕಾರ 'ಯೋಗಾಂಧ್ರ' ಎಂಬ ಒಂದು ತಿಂಗಳ ಅಭಿಯಾನವನ್ನು ಆರಂಭಿಸಿ ಯೋಗದ ಹುಟ್ಟು, ಇತಿಹಾಸದ ಮಾಹಿತಿ ಜತೆಗೆ ಯೋಗಾಭ್ಯಾಸದ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ನುರಿತ 5,451 ತರಬೇತುದಾರರು ಅರಿವು ಮೂಡಿಸುವುದ ಜತೆಗೆ ಸುಮಾರು ಒಂದು ಕೋಟಿಗೂ ಹೆಚ್ಚು ಜನರಿಗೆ ಪ್ರಮಾಣೀಕರಣ ಪತ್ರಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.</p>.ಸಾಗರ ನಗರಸಭೆ: ಕಾಂಗ್ರೆಸ್ ಸದಸ್ಯ ಟಿಪ್ಟಾಪ್ ಬಶೀರ್ ನಿವಾಸದ ಮೇಲೆ ED ದಾಳಿ.ಏಕನಾಥ ಶಿಂದೆ ನಿಜವಾದ ಶಿವಸೇನಾವನ್ನು ಎಲ್ಲರಿಗೂ ಪರಿಚಯಿಸಿದ್ದಾರೆ: ಅಮಿತ್ ಶಾ.Yoga Day 2025: ಭಾರತ, ನ್ಯೂಯಾರ್ಕ್, ಲಂಡನ್ ಸೇರಿ ಜಗತ್ತಿನೆಲ್ಲೆಡೆ ಯೋಗ.ಅಶ್ಲೀಲ ನೃತ್ಯ: ಬಾರ್, ರೆಸ್ಟೋರೆಂಟ್ಗಳ ಮೇಲೆ 11 ವಿಶೇಷ ಪೊಲೀಸ್ ತಂಡಗಳ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಶಾಖಪಟ್ಟಣ</strong>: ಆಂಧ್ರಪ್ರದೇಶದ ವಿಶಾಖಪಟ್ಟಣದ ಆರ್ಕೆ ಬೀಚ್ ಕಾರಿಡಾರ್ನಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಅನೇಕ ದಾಖಲೆಗಳಿಗೆ ಸಾಕ್ಷಿಯಾಗಿದೆ ಎಂದು ತಿಳಿದು ಬಂದಿದೆ.</p><p>ಇಂದು (ಜೂನ್ 21) ಬಂದರು ನಗರಿ ವಿಶಾಖಪಟ್ಟಣದ ಆರ್ಕೆ ಬೀಚ್ನಿಂದ ಭೋಗಪುರಂವರೆಗೆ 26 ಕಿ.ಮೀ. ಉದ್ದದ ಕಾರಿಡಾರ್ನಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆದಿದೆ.</p><p>ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು. ಅವರಿಗೆ ಮುಖ್ಯಮಂತ್ರಿ ಎ. ಚಂದ್ರಬಾಬು ನಾಯ್ಡು ಮತ್ತು ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಸಾಥ್ ನೀಡಿದ್ದಾರೆ.</p>.Paris Diamond League: ವೆಬರ್ ಮಣಿಸಿ ಚಿನ್ನಕ್ಕೆ ಮುತ್ತಿಕ್ಕಿದ ನೀರಜ್ ಚೋಪ್ರಾ.ನೊಬೆಲ್ ಶಾಂತಿ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರು ನಾಮನಿರ್ದೇಶನ ಮಾಡಿದ ಪಾಕ್. <p>ಪ್ರಪಂಚದಾದ್ಯಂತ ಹಲವಾರು ದೇಶಗಳು 'ಒಂದು ಭೂಮಿಗೆ ಒಂದು ಆರೋಗ್ಯ' ಎಂಬ ಘೋಷವಾಕ್ಯದಡಿ ಈ ವರ್ಷಅಂತರರಾಷ್ಟ್ರೀಯ ಯೋಗ ದಿನಾಚರಣೆಯು ಆಚರಿಸಲಾಗಿದೆ. ವಿಶಾಖಪಟ್ಟಣದಲ್ಲಿ ಒಂದೇ ಸ್ಥಳದಲ್ಲಿ ಸುಮಾರು 3 ಲಕ್ಷಕ್ಕೂ ಅಧಿಕ ಜನರು ಯೋಗಾಸನದಲ್ಲಿ ಭಾಗವಹಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆ ಮೇಲೆ ಕಣ್ಣಿಡಲಾಗಿದೆ ಎನ್ನಲಾಗಿದೆ.</p><p><strong>ಗಿನ್ನೆಸ್ ದಾಖಲೆ </strong></p><p>ಬುಡಕಟ್ಟು ಸಮುದಾಯಕ್ಕೆ ಸೇರಿದ 22,122 ವಿದ್ಯಾರ್ಥಿಗಳು ಏಕಕಾಲದಲ್ಲಿ 108 ನಿಮಿಷ ಸೂರ್ಯ ನಮಸ್ಕಾರ ಮಾಡುವ ಮೂಲಕ ಗಿನ್ನೆಸ್ ದಾಖಲೆ ಬರೆದಿದ್ದಾರೆ ಎಂದು ಘೋಷಿಸಲು ನಮಗೆ ಹೆಮ್ಮೆಯಾಗುತ್ತದೆ’ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.</p><p>ಇದು ಆಂಧ್ರಪ್ರದೇಶದ ಮಕ್ಕಳು ಜಗತ್ತಿಗೆ ಯೋಗಕ್ಷೇಮ ಮತ್ತು ಸಾಮರಸ್ಯದ ಪ್ರಬಲ ಸಂದೇಶವನ್ನು ಸಾರಿದ್ದಾರೆ ಎಂದೂ ನಾಯ್ಡು ತಿಳಿಸಿದ್ದಾರೆ.</p>.ಭಾರತ–ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನೊಬೆಲ್ ಪ್ರಶಸ್ತಿ ಸಿಗುವುದಿಲ್ಲ: ಟ್ರಂಪ್.PHOTOS | ಮೋದಿ ಸೇರಿ ಮುಖ್ಯಮಂತ್ರಿಗಳು, ಸೆಲೆಬ್ರಿಟಿಗಳಿಂದ ಯೋಗಾಸನ ಪ್ರದರ್ಶನ. <p>ಆಂಧ್ರಪ್ರದೇಶ ಸರ್ಕಾರ 'ಯೋಗಾಂಧ್ರ' ಎಂಬ ಒಂದು ತಿಂಗಳ ಅಭಿಯಾನವನ್ನು ಆರಂಭಿಸಿ ಯೋಗದ ಹುಟ್ಟು, ಇತಿಹಾಸದ ಮಾಹಿತಿ ಜತೆಗೆ ಯೋಗಾಭ್ಯಾಸದ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ನುರಿತ 5,451 ತರಬೇತುದಾರರು ಅರಿವು ಮೂಡಿಸುವುದ ಜತೆಗೆ ಸುಮಾರು ಒಂದು ಕೋಟಿಗೂ ಹೆಚ್ಚು ಜನರಿಗೆ ಪ್ರಮಾಣೀಕರಣ ಪತ್ರಗಳನ್ನು ನೀಡಿದ್ದಾರೆ ಎಂದು ತಿಳಿದು ಬಂದಿದೆ.</p>.ಸಾಗರ ನಗರಸಭೆ: ಕಾಂಗ್ರೆಸ್ ಸದಸ್ಯ ಟಿಪ್ಟಾಪ್ ಬಶೀರ್ ನಿವಾಸದ ಮೇಲೆ ED ದಾಳಿ.ಏಕನಾಥ ಶಿಂದೆ ನಿಜವಾದ ಶಿವಸೇನಾವನ್ನು ಎಲ್ಲರಿಗೂ ಪರಿಚಯಿಸಿದ್ದಾರೆ: ಅಮಿತ್ ಶಾ.Yoga Day 2025: ಭಾರತ, ನ್ಯೂಯಾರ್ಕ್, ಲಂಡನ್ ಸೇರಿ ಜಗತ್ತಿನೆಲ್ಲೆಡೆ ಯೋಗ.ಅಶ್ಲೀಲ ನೃತ್ಯ: ಬಾರ್, ರೆಸ್ಟೋರೆಂಟ್ಗಳ ಮೇಲೆ 11 ವಿಶೇಷ ಪೊಲೀಸ್ ತಂಡಗಳ ದಾಳಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>