<p><strong>ನವದೆಹಲಿ</strong>: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರವ ದಾಳಿ ಹಾಗೂ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸುವಂತೆ ವಿಶ್ವದ ಎಲ್ಲಾ ಸರ್ಕಾರಗಳಿಗೆ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿಯು ಮನವಿ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕಟಣೆಯನ್ನೂ ರಾಯಭಾರ ಕಚೇರಿ ಬಿಡುಗಡೆಗೊಳಿಸಿದೆ.</p><p>ದೇಶದಲ್ಲಿರುವ ಎಲ್ಲಾ ಸ್ವತಂತ್ರ್ಯ ರಾಷ್ಟ್ರಗಳು ಹಾಗೂ ಸ್ವತಂತ್ರ್ಯವನ್ನು ಬಯಸುವ ರಾಷ್ಟ್ರಗಳು ಇರಾನ್ ಮೇಲಿನ ಈ ದಾಳಿಯನ್ನು ಖಂಡಿಸಬೇಕು. ಆಕ್ರಮಣಶೀಲತೆಯ ಈ ಅಪರಾಧಗಳನ್ನು ಕಂಡೂ ಮೌನವಹಿಸುವುದನ್ನು ಬಿಟ್ಟು ಕೃತ್ಯವನ್ನು ಖಂಡಿಸಬೇಕು ಎಂದೂ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. </p> .ಖಮೇನಿ ಹತ್ಯೆಗೆ ಖಂಡನೆ: ಪಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿ ಧ್ವಂಸ; 10 ಸಾವು.ಖಮೇನಿ ಹತ್ಯೆ ಬಳಿಕವೂ ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ. <p>ಜತೆಗೆ ಅಮೆರಿಕ ಮತ್ತು ಇಸ್ರೇಲ್ ಕ್ಷಮಿಸಲಾಗದಂಥ ಅಪರಾಧ ಎಸಗುತ್ತಿದ್ದು, ಇದಕ್ಕೆ ಶಿಕ್ಷೆ ಅನುಭವಿಸಲೇ ಬೇಕಾಗುತ್ತದೆ ಎಂದೂ ರಾಯಭಾರ ಕಚೇರಿ ಎಚ್ಚರಿಸಿದೆ.</p>.ನಾಗ್ಪುರ ಕಾರ್ಖಾನೆಯಲ್ಲಿ ಸ್ಫೋಟ: 18 ಮಂದಿ ಸಾವು, 24ಕ್ಕೂ ಹೆಚ್ಚು ಜನರಿಗೆ ಗಾಯ.Iran-Israel War: ದುಬೈನಲ್ಲಿ ಸಿಲುಕಿದ ಸಿಂಧನೂರಿನ ಡಾ.ಕೆ.ಶಿವರಾಜ ದಂಪತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರವ ದಾಳಿ ಹಾಗೂ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸುವಂತೆ ವಿಶ್ವದ ಎಲ್ಲಾ ಸರ್ಕಾರಗಳಿಗೆ ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿಯು ಮನವಿ ಮಾಡಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಕಟಣೆಯನ್ನೂ ರಾಯಭಾರ ಕಚೇರಿ ಬಿಡುಗಡೆಗೊಳಿಸಿದೆ.</p><p>ದೇಶದಲ್ಲಿರುವ ಎಲ್ಲಾ ಸ್ವತಂತ್ರ್ಯ ರಾಷ್ಟ್ರಗಳು ಹಾಗೂ ಸ್ವತಂತ್ರ್ಯವನ್ನು ಬಯಸುವ ರಾಷ್ಟ್ರಗಳು ಇರಾನ್ ಮೇಲಿನ ಈ ದಾಳಿಯನ್ನು ಖಂಡಿಸಬೇಕು. ಆಕ್ರಮಣಶೀಲತೆಯ ಈ ಅಪರಾಧಗಳನ್ನು ಕಂಡೂ ಮೌನವಹಿಸುವುದನ್ನು ಬಿಟ್ಟು ಕೃತ್ಯವನ್ನು ಖಂಡಿಸಬೇಕು ಎಂದೂ ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. </p> .ಖಮೇನಿ ಹತ್ಯೆಗೆ ಖಂಡನೆ: ಪಾಕ್ನಲ್ಲಿ ಅಮೆರಿಕ ರಾಯಭಾರ ಕಚೇರಿ ಧ್ವಂಸ; 10 ಸಾವು.ಖಮೇನಿ ಹತ್ಯೆ ಬಳಿಕವೂ ಇಸ್ರೇಲ್, ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ಕ್ಷಿಪಣಿ ದಾಳಿ. <p>ಜತೆಗೆ ಅಮೆರಿಕ ಮತ್ತು ಇಸ್ರೇಲ್ ಕ್ಷಮಿಸಲಾಗದಂಥ ಅಪರಾಧ ಎಸಗುತ್ತಿದ್ದು, ಇದಕ್ಕೆ ಶಿಕ್ಷೆ ಅನುಭವಿಸಲೇ ಬೇಕಾಗುತ್ತದೆ ಎಂದೂ ರಾಯಭಾರ ಕಚೇರಿ ಎಚ್ಚರಿಸಿದೆ.</p>.ನಾಗ್ಪುರ ಕಾರ್ಖಾನೆಯಲ್ಲಿ ಸ್ಫೋಟ: 18 ಮಂದಿ ಸಾವು, 24ಕ್ಕೂ ಹೆಚ್ಚು ಜನರಿಗೆ ಗಾಯ.Iran-Israel War: ದುಬೈನಲ್ಲಿ ಸಿಲುಕಿದ ಸಿಂಧನೂರಿನ ಡಾ.ಕೆ.ಶಿವರಾಜ ದಂಪತಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>