<p><strong>ನವದೆಹಲಿ</strong>: ಸಂಘರ್ಷ ಪೀಡಿತ ಇರಾನ್ನಿಂದ 292 ಭಾರತೀಯರನ್ನು ಸುರಕ್ಷಿತವಾಗಿ ಮಂಗಳವಾರ ತಾಯ್ನಾಡಿಗೆ ಕರೆತರಲಾಯಿತು ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.</p><p>ಇಂದು ಮುಂಜಾನೆ 3:30ಕ್ಕೆ ಮಶಾದ್ನಿಂದ ನವದೆಹಲಿಗೆ ವಿಶೇಷ ವಿಮಾನದಲ್ಲಿ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.</p><p>ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಬೆನ್ನಲ್ಲೇ ಆಪರೇಷನ್ ಸಿಂಧು ಕಾರ್ಯಾಚರಣೆಯ ಮೂಲಕ ಇರಾನ್ನಿಂದ ಇದುವರೆಗೂ 2,295 ಮಂದಿ ಭಾರತಕ್ಕೆ ಮರಳಿದ್ದಾರೆ. </p>.ಗಡಿಯಲ್ಲಿ ಅನುಮಾನಾಸ್ಪದ ಚಲನವಲನ: ಕಾಶ್ಮೀರದ ಪೂಂಛ್ನಲ್ಲಿ ಶೋಧ ಕಾರ್ಯಾಚರಣೆ.Israel-Iran Truce: ಇರಾನ್–ಇಸ್ರೇಲ್ ಕದನ ವಿರಾಮ. <p>ಅಮೆರಿಕ ಇರಾನಿನ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿದ ಬಳಿಕ ಉದ್ವಿಗ್ನತೆ ಪರಿಸ್ಥಿತಿ ಹೆಚ್ಚಾಗಿತ್ತು.</p><p>ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ಭಾರತೀಯರನ್ನು ತಾಯ್ನಾಡಿಗೆ ಕರೆ ತರುವ ಪ್ರಯತ್ನದ ಭಾಗವಾಗಿ ಭಾರತ ಕಳೆದ ವಾರ ಆಪರೇಷನ್ ‘ಸಿಂಧೂ‘ ಎಂಬ ಕಾರ್ಯಾಚರಣೆಯನ್ನು ಆರಂಭಿಸಿತ್ತು.</p><p>ಪಶ್ಚಿಮ ಏಷ್ಯಾ ಮತ್ತು ಯುರೋಪ್ನಲ್ಲಿ ನಡೆಯುತ್ತಿರುವ ಸಂಘರ್ಷಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು, ಇದು ಯುದ್ಧದ ಯುಗವಲ್ಲ. ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಸ್ಥಿರತೆ ಪುನಃಸ್ಥಾಪನೆಗೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದರು.</p>.ಕದನ ವಿರಾಮ ಜಾರಿಯಲ್ಲಿದೆ, ದಯಮಾಡಿ ಉಲ್ಲಂಘಿಸಬೇಡಿ: ಡೊನಾಲ್ಡ್ ಟ್ರಂಪ್ .IND vs ENG: ಎರಡೂ ಇನಿಂಗ್ಸ್ಗಳಲ್ಲಿ ಶತಕ; ಫ್ಲವರ್ ಸಾಧನೆ ಸರಿಗಟ್ಟಿದ ಪಂತ್.ಪಡಿತರ ಜೊತೆ ‘ಇಂದಿರಾ ಕಿಟ್’? - ಉದ್ದೇಶಿತ ಕಿಟ್ನಲ್ಲಿ ಏನೆಲ್ಲ ಇರಲಿದೆ?.ತಿರುಮಲ: ಲಡ್ಡು ಸ್ವೀಕರಿಸಲು ಕಿಯೋಸ್ಕ್ ಯಂತ್ರ ಪರಿಚಯಿಸಿದ ಟಿಟಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಸಂಘರ್ಷ ಪೀಡಿತ ಇರಾನ್ನಿಂದ 292 ಭಾರತೀಯರನ್ನು ಸುರಕ್ಷಿತವಾಗಿ ಮಂಗಳವಾರ ತಾಯ್ನಾಡಿಗೆ ಕರೆತರಲಾಯಿತು ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.</p><p>ಇಂದು ಮುಂಜಾನೆ 3:30ಕ್ಕೆ ಮಶಾದ್ನಿಂದ ನವದೆಹಲಿಗೆ ವಿಶೇಷ ವಿಮಾನದಲ್ಲಿ ಭಾರತೀಯರು ತಾಯ್ನಾಡಿಗೆ ವಾಪಸ್ ಆಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.</p><p>ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಬೆನ್ನಲ್ಲೇ ಆಪರೇಷನ್ ಸಿಂಧು ಕಾರ್ಯಾಚರಣೆಯ ಮೂಲಕ ಇರಾನ್ನಿಂದ ಇದುವರೆಗೂ 2,295 ಮಂದಿ ಭಾರತಕ್ಕೆ ಮರಳಿದ್ದಾರೆ. </p>.ಗಡಿಯಲ್ಲಿ ಅನುಮಾನಾಸ್ಪದ ಚಲನವಲನ: ಕಾಶ್ಮೀರದ ಪೂಂಛ್ನಲ್ಲಿ ಶೋಧ ಕಾರ್ಯಾಚರಣೆ.Israel-Iran Truce: ಇರಾನ್–ಇಸ್ರೇಲ್ ಕದನ ವಿರಾಮ. <p>ಅಮೆರಿಕ ಇರಾನಿನ ಮೂರು ಪರಮಾಣು ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿದ ಬಳಿಕ ಉದ್ವಿಗ್ನತೆ ಪರಿಸ್ಥಿತಿ ಹೆಚ್ಚಾಗಿತ್ತು.</p><p>ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ, ಭಾರತೀಯರನ್ನು ತಾಯ್ನಾಡಿಗೆ ಕರೆ ತರುವ ಪ್ರಯತ್ನದ ಭಾಗವಾಗಿ ಭಾರತ ಕಳೆದ ವಾರ ಆಪರೇಷನ್ ‘ಸಿಂಧೂ‘ ಎಂಬ ಕಾರ್ಯಾಚರಣೆಯನ್ನು ಆರಂಭಿಸಿತ್ತು.</p><p>ಪಶ್ಚಿಮ ಏಷ್ಯಾ ಮತ್ತು ಯುರೋಪ್ನಲ್ಲಿ ನಡೆಯುತ್ತಿರುವ ಸಂಘರ್ಷಗಳ ಕುರಿತು ಕಳವಳ ವ್ಯಕ್ತಪಡಿಸಿದ್ದು, ಇದು ಯುದ್ಧದ ಯುಗವಲ್ಲ. ಮಾತುಕತೆ ಮೂಲಕ ಪರಿಹಾರ ಕಂಡುಕೊಳ್ಳುವುದು ಮತ್ತು ಶಾಂತಿ ಸ್ಥಿರತೆ ಪುನಃಸ್ಥಾಪನೆಗೆ ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಒತ್ತಾಯಿಸಿದ್ದರು.</p>.ಕದನ ವಿರಾಮ ಜಾರಿಯಲ್ಲಿದೆ, ದಯಮಾಡಿ ಉಲ್ಲಂಘಿಸಬೇಡಿ: ಡೊನಾಲ್ಡ್ ಟ್ರಂಪ್ .IND vs ENG: ಎರಡೂ ಇನಿಂಗ್ಸ್ಗಳಲ್ಲಿ ಶತಕ; ಫ್ಲವರ್ ಸಾಧನೆ ಸರಿಗಟ್ಟಿದ ಪಂತ್.ಪಡಿತರ ಜೊತೆ ‘ಇಂದಿರಾ ಕಿಟ್’? - ಉದ್ದೇಶಿತ ಕಿಟ್ನಲ್ಲಿ ಏನೆಲ್ಲ ಇರಲಿದೆ?.ತಿರುಮಲ: ಲಡ್ಡು ಸ್ವೀಕರಿಸಲು ಕಿಯೋಸ್ಕ್ ಯಂತ್ರ ಪರಿಚಯಿಸಿದ ಟಿಟಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>