‘ಮಣ್ಣು ಉಳಿಸಿ’ ಅಭಿಯಾನದ ಭಾಗವಾಗಿ ಈ ಭೇಟಿ ನಡೆಯಲಿದ್ದು, ಮಣ್ಣು ಉಳಿಸುವ ನೀತಿಗೆ ಬೆಂಬಲಿಸುವಂತೆ ಮನವಿ ಮಾಡಲಿದ್ದಾರೆ. ಕಳೆದ ಮಾರ್ಚ್ನಲ್ಲಿ ಈ ಅಭಿಯಾನ ಪ್ರಾರಂಭವಾಗಿದೆ. 100 ದಿನಗಳ ಈ ಅಭಿಯಾನದಲ್ಲಿಮೋಟಾರ್ ಸೈಕಲ್ನಲ್ಲಿ 30 ಸಾವಿರ ಕಿ.ಮೀ ಪ್ರಯಾಣಿಸಲಿದ್ದಾರೆ. ಭಾನುವಾರ ಅವರ ಪ್ರಯಾಣ 75ನೇ ದಿನಕ್ಕೆ ತಲುಪಲಿದೆ. ಹೀಗಾಗಿ, ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನೂ ಆಚರಿಸಲಾಗುತ್ತಿದೆ’ ಎಂದು ಫೌಂಡೇಷನ್ ತಿಳಿಸಿದೆ.