<p><strong>ನವದೆಹಲಿ</strong>: ನಾಸಾ ಮತ್ತು ಇಸ್ರೊ ಸಹಭಾಗಿತ್ವದ ನಿಸಾರ್ ಉಪಗ್ರಹವನ್ನು (ನಾಸಾ– ಇಸ್ರೊ ಸಿಂಥೆಟಿಕ್ ಅಪರ್ಚರ್ ರೇಡಾರ್) 2023ರಲ್ಲಿ ಉಡಾವಣೆ ಮಾಡುವ ಪ್ರಸ್ತಾವನೆ ಇದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.</p>.<p class="title">ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಅವರು, ಜಗತ್ತಿನಾದ್ಯಂತ ಇರುವ ನೈಸರ್ಗಿಕ ಸಂಪನ್ಮೂಲಗಳನ್ನು ಗುರುತಿಸುವುದು, ಭೂಕಂಪದಂತಹ ನೈಸರ್ಗಿಕ ವಿಕೋಪಗಳ ಮಾಹಿತಿ ಪಡೆಯುವುದು ಈ ಯೋಜನೆ ಉದ್ದೇಶ ಎಂದು ಹೇಳಿದ್ದಾರೆ.</p>.<p>ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ಅರಿಯುವುದರ ಜೊತೆಗೆ ಭೂಮಿ ಮತ್ತು ಕರಾವಳಿ ಪ್ರದೇಶದ ಪ್ರಕ್ರಿಯೆಗಳ ಮಾಹಿತಿ ಸಂಗ್ರಹಕ್ಕೆ ಈ ಉಪಗ್ರಹ ನೆರವಾಗಲಿದೆ ಎಂದಿದ್ದರೆ.</p>.<p><strong>ಇದನ್ನೂ ಓದಿ... <a href="https://www.prajavani.net/entertainment/cinema/actors-shiva-rajkumar-and-puneeth-rajkumar-visits-gajanur-chamarajanagar-district-853165.html" target="_blank">ಚಾಮರಾಜನಗರ: ತಂದೆ ಹುಟ್ಟೂರಲ್ಲಿ ಸಮಯ ಕಳೆದ ಶಿವಣ್ಣ, ಅಪ್ಪು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಾಸಾ ಮತ್ತು ಇಸ್ರೊ ಸಹಭಾಗಿತ್ವದ ನಿಸಾರ್ ಉಪಗ್ರಹವನ್ನು (ನಾಸಾ– ಇಸ್ರೊ ಸಿಂಥೆಟಿಕ್ ಅಪರ್ಚರ್ ರೇಡಾರ್) 2023ರಲ್ಲಿ ಉಡಾವಣೆ ಮಾಡುವ ಪ್ರಸ್ತಾವನೆ ಇದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ.</p>.<p class="title">ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಅವರು, ಜಗತ್ತಿನಾದ್ಯಂತ ಇರುವ ನೈಸರ್ಗಿಕ ಸಂಪನ್ಮೂಲಗಳನ್ನು ಗುರುತಿಸುವುದು, ಭೂಕಂಪದಂತಹ ನೈಸರ್ಗಿಕ ವಿಕೋಪಗಳ ಮಾಹಿತಿ ಪಡೆಯುವುದು ಈ ಯೋಜನೆ ಉದ್ದೇಶ ಎಂದು ಹೇಳಿದ್ದಾರೆ.</p>.<p>ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ಅರಿಯುವುದರ ಜೊತೆಗೆ ಭೂಮಿ ಮತ್ತು ಕರಾವಳಿ ಪ್ರದೇಶದ ಪ್ರಕ್ರಿಯೆಗಳ ಮಾಹಿತಿ ಸಂಗ್ರಹಕ್ಕೆ ಈ ಉಪಗ್ರಹ ನೆರವಾಗಲಿದೆ ಎಂದಿದ್ದರೆ.</p>.<p><strong>ಇದನ್ನೂ ಓದಿ... <a href="https://www.prajavani.net/entertainment/cinema/actors-shiva-rajkumar-and-puneeth-rajkumar-visits-gajanur-chamarajanagar-district-853165.html" target="_blank">ಚಾಮರಾಜನಗರ: ತಂದೆ ಹುಟ್ಟೂರಲ್ಲಿ ಸಮಯ ಕಳೆದ ಶಿವಣ್ಣ, ಅಪ್ಪು</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>