‘ಚಂದ್ರಯಾನ–3 ಯಶಸ್ವಿಯಾಗಿದ್ದು, ದತ್ತಾಂಶ ಸಂಗ್ರಹ ಕಾರ್ಯ ಮುಗಿದಿದೆ. ಈ ಬಾಹ್ಯಾಕಾಶ ಕಾರ್ಯಕ್ರಮ ಕುರಿತ ವೈಜ್ಞಾನಿಕ ವರದಿ ಪ್ರಕಟಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಈಗ, ಭಾರತೀಯ ಗಗನಯಾತ್ರಿಯೊಬ್ಬರು ಚಂದ್ರನ ಅಂಗಳದಲ್ಲಿ ಇಳಿಯುವವರೆಗೆ ಈ ಕಾರ್ಯಕ್ರಮವನ್ನು ಮುಂದುವರಿಸಲು ಬಯಸಿದ್ದೇವೆ’ ಎಂದು ಹೇಳಿದರು.