‘ದೇಶದಲ್ಲಿ ಬಹುಸಂಖ್ಯಾತರ ಕನಸು ಆಗಿದ್ದ ರಾಮಮಂದಿರ ನಿರ್ಮಾಣ ಆಗಿದೆ. ಈ ವಾಸ್ತವವನ್ನು ಒಪ್ಪಿಕೊಳ್ಳಬೇಕೇ ಹೊರತು, ಅದರ ವಿರುದ್ಧ ಪ್ರತಿಭಟನೆ ನಡೆಸುವ ಅಗತ್ಯವಿಲ್ಲ. ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದಲ್ಲಿ ಮಂದಿರ ನಿರ್ಮಾಣ ಆಗಿದೆ. ರಾಮಮಂದಿರ ಮತ್ತು ಮುಂದೆ ನಿರ್ಮಾಣಗೊಳ್ಳಲಿರುವ ಬಾಬರಿ ಮಸೀದಿಯು ಭಾರತದಲ್ಲಿ ಜಾತ್ಯತೀತತೆಯನ್ನು ಬಲಪಡಿಸುವ ಎರಡು ಅತ್ಯುತ್ತಮ ಉದಾಹರಣೆ ಆಗಿವೆ’ ಎಂದು ಶಿಹಾಬ್ ತಂಗಳ್ ಹೇಳಿದ್ದರು.