<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮನೆಯೊಂದರಲ್ಲಿ ಇಂದು (ಬುಧವಾರ) ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಘಟನೆಯಲ್ಲಿ ಅಸ್ವಸ್ಥಗೊಂಡಿದ್ದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಫಾರ್ಮುಲಾ ಇ ರೇಸ್ ಅವ್ಯವಹಾರ: KT ರಾಮರಾವ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ.ಹಣದುಬ್ಬರ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಯಶಸ್ವಿ: ವರದಿ ಮಂಡನೆ. <p>ಕಥುವಾದ ಶಿವನಗರದ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ದಟ್ಟ ಹೊಗೆ ಆವರಿಸಿದ್ದರಿಂದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಪ್ರಾಥಮಿಕ ವರದಿ ಪ್ರಕಾರ ಯಾವುದೇ ಸುಟ್ಟಗಾಯಗಳು ವರದಿಯಾಗಿಲ್ಲ, ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.</p><p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.ಎಲ್ಲ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಕ್ರಮ: ಅಮಿತ್ ಶಾ </p>.ಬಾಂಗ್ಲಾ ಅಲ್ಪಸಂಖ್ಯಾತರ ಪರ ನಿಲ್ಲಿ: ಕೈಚೀಲದಲ್ಲಿ ಕಾಂಗ್ರೆಸ್ ಸದಸ್ಯರ ಸಂದೇಶ.ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಹಂತಕನಿಗೆ ಸುಪ್ರೀಂ ಕೋರ್ಟ್ ಜೀವದಾನ.ಎಲ್ಲ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಕ್ರಮ: ಅಮಿತ್ ಶಾ.ಇ.ಡಿ ಮುಟ್ಟುಗೋಲು: ಬ್ಯಾಂಕ್, ಕಾನೂನು ಹಕ್ಕುದಾರರಿಗೆ ₹22,280 ಕೋಟಿ ಆಸ್ತಿ ವಾಪಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಮನೆಯೊಂದರಲ್ಲಿ ಇಂದು (ಬುಧವಾರ) ಮುಂಜಾನೆ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಈ ಘಟನೆಯಲ್ಲಿ ಅಸ್ವಸ್ಥಗೊಂಡಿದ್ದ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.</p>.ಫಾರ್ಮುಲಾ ಇ ರೇಸ್ ಅವ್ಯವಹಾರ: KT ರಾಮರಾವ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ.ಹಣದುಬ್ಬರ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಯಶಸ್ವಿ: ವರದಿ ಮಂಡನೆ. <p>ಕಥುವಾದ ಶಿವನಗರದ ಮನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ದಟ್ಟ ಹೊಗೆ ಆವರಿಸಿದ್ದರಿಂದ ಇಬ್ಬರು ಮಕ್ಕಳು ಸೇರಿ ಆರು ಮಂದಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p><p>ಪ್ರಾಥಮಿಕ ವರದಿ ಪ್ರಕಾರ ಯಾವುದೇ ಸುಟ್ಟಗಾಯಗಳು ವರದಿಯಾಗಿಲ್ಲ, ಉಸಿರುಗಟ್ಟಿ ಮೃತಪಟ್ಟಿರಬಹುದು ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.</p><p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.ಎಲ್ಲ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಕ್ರಮ: ಅಮಿತ್ ಶಾ </p>.ಬಾಂಗ್ಲಾ ಅಲ್ಪಸಂಖ್ಯಾತರ ಪರ ನಿಲ್ಲಿ: ಕೈಚೀಲದಲ್ಲಿ ಕಾಂಗ್ರೆಸ್ ಸದಸ್ಯರ ಸಂದೇಶ.ಗಲ್ಲು ಶಿಕ್ಷೆಗೆ ಗುರಿಯಾಗಿದ್ದ ಹಂತಕನಿಗೆ ಸುಪ್ರೀಂ ಕೋರ್ಟ್ ಜೀವದಾನ.ಎಲ್ಲ ರಾಜ್ಯಗಳಲ್ಲಿ ಯುಸಿಸಿ ಜಾರಿಗೆ ಕ್ರಮ: ಅಮಿತ್ ಶಾ.ಇ.ಡಿ ಮುಟ್ಟುಗೋಲು: ಬ್ಯಾಂಕ್, ಕಾನೂನು ಹಕ್ಕುದಾರರಿಗೆ ₹22,280 ಕೋಟಿ ಆಸ್ತಿ ವಾಪಸ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>