ಅಮರಾವತಿ:ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ವಿಜಯ ಸಾಧಿಸಿರುವವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್ಸಿ)ನಾಯಕ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರು ನೂತನ ಸರ್ಕಾರ ರಚನೆ ಸಂಬಂಧಆಂಧ್ರ ಮತ್ತು ತೆಲಂಗಾಣದ ರಾಜ್ಯಪಾಲರನ್ನು ಹೈದರಾಬಾದ್ನಲ್ಲಿರುವರಾಜ್ಯ ಭವನದಲ್ಲಿಶನಿವಾರ ಸಂಜೆ ಭೇಟಿಯಾಗಲಿದ್ದಾರೆ.