‘ಆಂಧ್ರಪ್ರದೇಶದಲ್ಲಿ ಚುನಾವಣೆ ಎದುರಿಸಲು ವೈಎಸ್ಆರ್ ಕಾಂಗ್ರೆಸ್ಗೆ ಕೆ.ಚಂದ್ರಶೇಖರ್ರಾವ್ ₹ 1,000 ಕೋಟಿ ಕಳುಹಿಸಿದ್ದಾರೆ’ ಎಂಬ ತೆಲುಗುದೇಶಂ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಗಳಿಗೂ ತಿರುಗೇಟು ನೀಡಿರುವ ಜಗನ್ ಮೋಹನ್ರೆಡ್ಡಿ, ‘ಈ ರೀತಿ ಮಾತನಾಡುವುದು ಮುಖ್ಯಮಂತ್ರಿ ಸ್ಥಾನದಲ್ಲಿರುವವರಿಗೆ ಶೋಭಿಸದು’ ಎಂದು ಹೇಳಿದ್ದಾರೆ.