<p><strong>ಚೆನ್ನೈ:</strong> ಜೈಪುರದಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದ ಚಕ್ರ ಲ್ಯಾಂಡಿಂಗ್ಗೆ ಮುನ್ನ ಸ್ಫೋಟಗೊಂಡಿದ್ದು, ಅಧಿಕಾರಿಗಳು ವಿಮಾನವನ್ನು ಇಲ್ಲಿ ತುರ್ತು ಲ್ಯಾಂಡಿಂಗ್ಗೆ ಅನುವು ಮಾಡಿಕೊಟ್ಟಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.</p>.ಅಪಾಯದಿಂದ ಪಾರು: ಹಿಮಾಚಲದ ಡಿಸಿಎಂ ಮುಕೇಶ್ ಇದ್ದ ವಿಮಾನ ರನ್ವೇನಿಂದ ಜಾರಿದೆ. <p>ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಲ್ಯಾಂಡಿಂಗ್ ಮೊದಲು, ಟೈರ್ ಸ್ಫೋಟಗೊಂಡಿದ್ದು ಪೈಲಟ್ ಗಮನಕ್ಕೆ ಬಂದಿದೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಂತಹ ಸಂದರ್ಭಗಳಲ್ಲಿ ಲ್ಯಾಂಡಿಂಗ್ಗೆ ಅನುಸರಿಸಬೇಕಾದ ಮಾನದಂಡಗಳ ಪ್ರಕಾರ ಕಾರ್ಯ ನಿರ್ವಹಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. </p><p>ಚಕ್ರ ಸಂಖ್ಯೆ 2 ಹಾನಿಗೊಳಗಾಗಿದ್ದು, ಟೈರ್ನ ಒಳಭಾಗದಿಂದ ಚಕ್ರದ ತುಂಡುಗಳು ಹೊರಬಂದಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p> .ನಾವು ದುಬಾರಿ ದರ ಪಾವತಿಸುತ್ತೇವೆ: ಏರ್ ಇಂಡಿಯಾ ವಿಮಾನ ವಿಳಂಬಕ್ಕೆ ಸುಪ್ರಿಯಾ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಜೈಪುರದಿಂದ ಚೆನ್ನೈಗೆ ತೆರಳುತ್ತಿದ್ದ ವಿಮಾನದ ಚಕ್ರ ಲ್ಯಾಂಡಿಂಗ್ಗೆ ಮುನ್ನ ಸ್ಫೋಟಗೊಂಡಿದ್ದು, ಅಧಿಕಾರಿಗಳು ವಿಮಾನವನ್ನು ಇಲ್ಲಿ ತುರ್ತು ಲ್ಯಾಂಡಿಂಗ್ಗೆ ಅನುವು ಮಾಡಿಕೊಟ್ಟಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.</p>.ಅಪಾಯದಿಂದ ಪಾರು: ಹಿಮಾಚಲದ ಡಿಸಿಎಂ ಮುಕೇಶ್ ಇದ್ದ ವಿಮಾನ ರನ್ವೇನಿಂದ ಜಾರಿದೆ. <p>ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.</p><p>ಲ್ಯಾಂಡಿಂಗ್ ಮೊದಲು, ಟೈರ್ ಸ್ಫೋಟಗೊಂಡಿದ್ದು ಪೈಲಟ್ ಗಮನಕ್ಕೆ ಬಂದಿದೆ. ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಂತಹ ಸಂದರ್ಭಗಳಲ್ಲಿ ಲ್ಯಾಂಡಿಂಗ್ಗೆ ಅನುಸರಿಸಬೇಕಾದ ಮಾನದಂಡಗಳ ಪ್ರಕಾರ ಕಾರ್ಯ ನಿರ್ವಹಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. </p><p>ಚಕ್ರ ಸಂಖ್ಯೆ 2 ಹಾನಿಗೊಳಗಾಗಿದ್ದು, ಟೈರ್ನ ಒಳಭಾಗದಿಂದ ಚಕ್ರದ ತುಂಡುಗಳು ಹೊರಬಂದಿರುವುದು ಪರಿಶೀಲನೆ ವೇಳೆ ಕಂಡುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.</p> .ನಾವು ದುಬಾರಿ ದರ ಪಾವತಿಸುತ್ತೇವೆ: ಏರ್ ಇಂಡಿಯಾ ವಿಮಾನ ವಿಳಂಬಕ್ಕೆ ಸುಪ್ರಿಯಾ ಕಿಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>