<p class="title"><strong>ಶ್ರೀನಗರ: </strong>ಜಮ್ಮು–ಕಾಶ್ಮೀರ ಕೇಡರ್ ಹಿರಿಯ ಐಪಿಎಸ್ ಅಧಿಕಾರಿ ಬಸಂತ್ ಕುಮಾರ್ ರಥ್ ಅವರು ರಾಜಕೀಯಕ್ಕೆ ಸೇರ್ಪಡೆಯಾಗುವ ಉದ್ದೇಶದಿಂದ ಭಾನುವಾರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.</p>.<div><div>ಈ ಸಂಬಂಧ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ‘ಚುನಾವಣಾ ರಾಜಕೀಯಕ್ಕೆ ಸೇರಲು ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಲು ಬಯಸಿದ್ದೇನೆ’ ಎಂದು ಹೇಳಿದ್ದಾರೆ.</div><div></div><div>ಇದಕ್ಕೂ ಮೊದಲು ,‘ನಾನು ರಾಜಕೀಯ ಪಕ್ಷಕ್ಕೆ ಸೇರುವುದಾದರೆ ಅದು ಬಿಜೆಪಿಗೆ ಮಾತ್ರ. ಚುನಾವಣೆಗೆ ಸ್ಪರ್ಧಿಸುವುದಾದರೆ ಅದು ಕಾಶ್ಮೀರದಿಂದ ಮಾತ್ರ. ರಾಜಕೀಯಕ್ಕೆ ಸೇರುವುದಾದರೆ ಮಾರ್ಚ್ 6, 2024ರ ಒಳಗಾಗಿ ಸೇರ್ಪಡೆಯಾಗುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದರು.<br /><br />ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯನ್ನು ಹೊಂದಿದ್ದಬಸಂತ್ ಕುಮಾರ್ ಇತ್ತೀಚೆಗೆ ಹಲವು ವಿವಾದಗಳಿಂದ ಸುದ್ದಿಯಲ್ಲಿದ್ದರು.ದುರ್ನಡತೆ ಮತ್ತು ದುರ್ವರ್ತನೆ ಆರೋಪ ಸಂಬಂಧ ಎರಡು ವರ್ಷಗಳ ಹಿಂದೆ ಅವರನ್ನು ಅಮಾನತು ಮಾಡಲಾಗಿತ್ತು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಶ್ರೀನಗರ: </strong>ಜಮ್ಮು–ಕಾಶ್ಮೀರ ಕೇಡರ್ ಹಿರಿಯ ಐಪಿಎಸ್ ಅಧಿಕಾರಿ ಬಸಂತ್ ಕುಮಾರ್ ರಥ್ ಅವರು ರಾಜಕೀಯಕ್ಕೆ ಸೇರ್ಪಡೆಯಾಗುವ ಉದ್ದೇಶದಿಂದ ಭಾನುವಾರ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದರು.</p>.<div><div>ಈ ಸಂಬಂಧ ಕೇಂದ್ರಾಡಳಿತ ಪ್ರದೇಶದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅವರು, ‘ಚುನಾವಣಾ ರಾಜಕೀಯಕ್ಕೆ ಸೇರಲು ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಲು ಬಯಸಿದ್ದೇನೆ’ ಎಂದು ಹೇಳಿದ್ದಾರೆ.</div><div></div><div>ಇದಕ್ಕೂ ಮೊದಲು ,‘ನಾನು ರಾಜಕೀಯ ಪಕ್ಷಕ್ಕೆ ಸೇರುವುದಾದರೆ ಅದು ಬಿಜೆಪಿಗೆ ಮಾತ್ರ. ಚುನಾವಣೆಗೆ ಸ್ಪರ್ಧಿಸುವುದಾದರೆ ಅದು ಕಾಶ್ಮೀರದಿಂದ ಮಾತ್ರ. ರಾಜಕೀಯಕ್ಕೆ ಸೇರುವುದಾದರೆ ಮಾರ್ಚ್ 6, 2024ರ ಒಳಗಾಗಿ ಸೇರ್ಪಡೆಯಾಗುತ್ತೇನೆ’ ಎಂದು ಅವರು ಟ್ವೀಟ್ ಮಾಡಿದ್ದರು.<br /><br />ಪೊಲೀಸ್ ಮಹಾ ನಿರ್ದೇಶಕ ಶ್ರೇಣಿಯನ್ನು ಹೊಂದಿದ್ದಬಸಂತ್ ಕುಮಾರ್ ಇತ್ತೀಚೆಗೆ ಹಲವು ವಿವಾದಗಳಿಂದ ಸುದ್ದಿಯಲ್ಲಿದ್ದರು.ದುರ್ನಡತೆ ಮತ್ತು ದುರ್ವರ್ತನೆ ಆರೋಪ ಸಂಬಂಧ ಎರಡು ವರ್ಷಗಳ ಹಿಂದೆ ಅವರನ್ನು ಅಮಾನತು ಮಾಡಲಾಗಿತ್ತು.</div></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>