ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್ಆರ್ಎಫ್) ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳಿಗೆ ₹50,000 ಪರಿಹಾರ ನೀಡಲಾಗುವುದು ಎಂದು ಪ್ರಧಾನಿ ಕಚೇರಿ ಟ್ವೀಟ್ ತಿಳಿಸಿದೆ.
ಕಾರು ಚಿಂಗಮ್ನಿಂದ ಚತ್ರೂಗೆ ಸಂಚರಿಸುತ್ತಿತ್ತು. ಬುಂದಾ ಗ್ರಾಮದ ಬಳಿಕ ಅಪಘಾತ ಸಂಭವಿಸಿದ್ದು, ರಸ್ತೆಯಿಂದ ಸ್ಕಿಡ್ ಆದ ಕಾರು ಸುಮಾರು 300 ಅಡಿ ಆಳದ ಕಂದಕಕ್ಕೆ ಬಿದ್ದಿದೆ.