<p><strong>ಶ್ರೀನಗರ</strong>: ಜಮ್ಮು- ಕಾಶ್ಮೀರದ ಸಂಯೋಜಿತ ಸಂಸ್ಕೃತಿಯನ್ನು ಒಡೆಯಲು ಬಿಜೆಪಿ- ಆರ್ಎಸ್ಎಸ್ ಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.</p>.<p>ಜಮ್ಮುವಿನ ತ್ರಿಕೂಟ ನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಅವರು, 'ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದಾಗಲೆಲ್ಲಾ ನಾನು ನನ್ನ ಮನೆಗೆ ಬಂದಂತೆ ಭಾಸವಾಗುತ್ತದೆ. ಈ ಕಣಿವೆಯೊಂದಿಗೆ ನನ್ನ ಕುಟುಂಬವು ದೀರ್ಘ ಸಂಬಂಧ ಹೊಂದಿದೆ' ಎಂದು ತಿಳಿಸಿದ್ದಾರೆ.</p>.<p>ಇದೇ ವೇಳೆ ಬಿಜೆಪಿ- ಆರ್ಎಸ್ಎಸ್ ವಿರುದ್ಧ ಹರಿಹಾಯ್ದಿರುವ ರಾಹುಲ್, 'ಜಮ್ಮು- ಕಾಶ್ಮೀರವು ಸಂಯೋಜಿತ ಸಂಸ್ಕೃತಿಯನ್ನು ಹೊಂದಿದೆ. ಇದನ್ನು ಒಡೆಯಲು ಬಿಜೆಪಿ ಮತ್ತು ಆರ್ಎಸ್ಎಸ್ ಸಂಘಟನೆಗಳು ಯತ್ನಿಸುತ್ತಿವೆ' ಎಂದು ಟೀಕಿಸಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/india-news/rahul-gandhi-congress-leader-vaishno-devi-jammu-kashmir-865513.html" target="_blank">ವೈಷ್ಣೋದೇವಿ ದರ್ಶನ ಪಡೆಯಲು 14 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು- ಕಾಶ್ಮೀರದ ಸಂಯೋಜಿತ ಸಂಸ್ಕೃತಿಯನ್ನು ಒಡೆಯಲು ಬಿಜೆಪಿ- ಆರ್ಎಸ್ಎಸ್ ಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.</p>.<p>ಜಮ್ಮುವಿನ ತ್ರಿಕೂಟ ನಗರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿರುವ ಅವರು, 'ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಿದಾಗಲೆಲ್ಲಾ ನಾನು ನನ್ನ ಮನೆಗೆ ಬಂದಂತೆ ಭಾಸವಾಗುತ್ತದೆ. ಈ ಕಣಿವೆಯೊಂದಿಗೆ ನನ್ನ ಕುಟುಂಬವು ದೀರ್ಘ ಸಂಬಂಧ ಹೊಂದಿದೆ' ಎಂದು ತಿಳಿಸಿದ್ದಾರೆ.</p>.<p>ಇದೇ ವೇಳೆ ಬಿಜೆಪಿ- ಆರ್ಎಸ್ಎಸ್ ವಿರುದ್ಧ ಹರಿಹಾಯ್ದಿರುವ ರಾಹುಲ್, 'ಜಮ್ಮು- ಕಾಶ್ಮೀರವು ಸಂಯೋಜಿತ ಸಂಸ್ಕೃತಿಯನ್ನು ಹೊಂದಿದೆ. ಇದನ್ನು ಒಡೆಯಲು ಬಿಜೆಪಿ ಮತ್ತು ಆರ್ಎಸ್ಎಸ್ ಸಂಘಟನೆಗಳು ಯತ್ನಿಸುತ್ತಿವೆ' ಎಂದು ಟೀಕಿಸಿದ್ದಾರೆ.</p>.<p><strong>ಇದನ್ನೂ ಓದಿ:<a href="https://www.prajavani.net/india-news/rahul-gandhi-congress-leader-vaishno-devi-jammu-kashmir-865513.html" target="_blank">ವೈಷ್ಣೋದೇವಿ ದರ್ಶನ ಪಡೆಯಲು 14 ಕಿ.ಮೀ ಕಾಲ್ನಡಿಗೆಯಲ್ಲಿ ಸಾಗಿದ ರಾಹುಲ್ ಗಾಂಧಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>