ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ.10ರಿಂದ ಮತ್ತೆ ಉಪವಾಸ ಸತ್ಯಾಗ್ರಹ: ಮನೋಜ್‌ ಜಾರಾಂಗೆ

Published 2 ಫೆಬ್ರುವರಿ 2024, 14:17 IST
Last Updated 2 ಫೆಬ್ರುವರಿ 2024, 14:17 IST
ಅಕ್ಷರ ಗಾತ್ರ

ಮುಂಬೈ: ಒಬಿಸಿ ಅಡಿಯಲ್ಲಿ ಬರುವ ಸೌಲಭ್ಯಗಳನ್ನು ಪಡೆಯಲು ಕುಣಬಿ ಜಾತಿ ಪ್ರಮಾಣಪತ್ರ ನೀಡದಿದ್ದರೆ ಫೆಬ್ರವರಿ 10ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಮರಾಠ ಮೀಸಲಾತಿ ಹೋರಾಟಗಾರ ಮನೋಜ್‌ ಜಾರಾಂಗೆ ಪಾಟೀಲ್ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

‘ಸರ್ಕಾರದ ನಿಲುವು ಅನುಮಾನಾಸ್ಪದವಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡದಿದ್ದರೆ ಮತ್ತೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು’ ಎಂದು ಜಾರಾಂಗೆ ಶುಕ್ರವಾರ ಹೇಳಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT