ಕರ್ನಾಟಕ- ಮಹಾರಾಷ್ಟ್ರ ರಾಜ್ಯಗಳ ಗಡಿ ವಿವಾದ ತೀವ್ರಗೊಂಡಿದ್ದು, ಆಡಳಿತ ಸರ್ಕಾರವು ರಣಹೇಡಿಯಂತೆ ಬಾಲ ಮುದುರಿಕೊಂಡಿರುವುದು, ವಿರೋಧ ಪಕ್ಷವು ಈ ವಿಷಯಕ್ಕೂ ತಮಗೂ ಸಂಬಂಧವೇ ಇಲ್ಲದಿರುವಂತೆ ಇರುವುದು, ಕರ್ನಾಟಕಕ್ಕೆ ಕನ್ನಡ-ಕೇಂದ್ರಿತ ಸರ್ಕಾರದ ಅನಿವಾರ್ಯತೆ ಎಷ್ಟಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. (1/3) pic.twitter.com/JanzuCopYK