ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ಆಗಬಾರದು ಎಂದ ಮುಂಡಾ ಅವರು, ಕಳೆದ ತಿಂಗಳು ನಡೆದ ಖುಂಟಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರತಿಪಕ್ಷಗಳನ್ನು ಪ್ರಶ್ನಿಸಿದರು. ಇದಕ್ಕೆ ಕೆರಳಿದ ಜೆಎಂಎಂ, ಕಾಂಗ್ರೆಸ್ ಹಾಗೂ ಜಾರ್ಖಂಡ್ ವಿಕಾಸ್ ಮೋರ್ಚಾ ಪಕ್ಷದ ಸದಸ್ಯರು ಕೋಲಾಹಲ ಉಂಟುಮಾಡಿದರು.