<p><strong>ರಾಂಚಿ:</strong> ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ದಿನವನ್ನು (ಜ.22) ದೀಪಾವಳಿಯಂತೆ ಸಂಭ್ರಮದಿಂದ ಆಚರಿಸಿ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಅವರು ಮನವಿ ಮಾಡಿದ್ದಾರೆ.</p>.<p>ರಾಮ ಮಂದಿರ ಟ್ರಸ್ಟ್ ಆಹ್ವಾನ ನೀಡಿದವರು ಮಾತ್ರ ಪವಿತ್ರ ಅಯೋಧ್ಯೆ ನಗರಕ್ಕೆ ಅಂದು ಭೇಟಿ ನೀಡಬೇಕು. ಹೀಗಾಗಿ ಸಮೀಪದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಿ ಎಂದು ಕರೆ ನೀಡಿದ್ದಾರೆ.</p>.<p>‘ಅಂದು ನಾನೂ ಅಯೋಧ್ಯೆಗೆ ಹೋಗುವುದಿಲ್ಲ. ಸಮೀಪದ ದೇಗುಲವನ್ನೇ ರಾಮ ಮಂದಿರ ಎಂದು ಪರಿಗಣಿಸುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ರಾಮಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ದಿನವನ್ನು (ಜ.22) ದೀಪಾವಳಿಯಂತೆ ಸಂಭ್ರಮದಿಂದ ಆಚರಿಸಿ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ರಾಷ್ಟ್ರೀಯ ವಕ್ತಾರ ವಿನೋದ್ ಬನ್ಸಾಲ್ ಅವರು ಮನವಿ ಮಾಡಿದ್ದಾರೆ.</p>.<p>ರಾಮ ಮಂದಿರ ಟ್ರಸ್ಟ್ ಆಹ್ವಾನ ನೀಡಿದವರು ಮಾತ್ರ ಪವಿತ್ರ ಅಯೋಧ್ಯೆ ನಗರಕ್ಕೆ ಅಂದು ಭೇಟಿ ನೀಡಬೇಕು. ಹೀಗಾಗಿ ಸಮೀಪದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಆಯೋಜಿಸಿ ಎಂದು ಕರೆ ನೀಡಿದ್ದಾರೆ.</p>.<p>‘ಅಂದು ನಾನೂ ಅಯೋಧ್ಯೆಗೆ ಹೋಗುವುದಿಲ್ಲ. ಸಮೀಪದ ದೇಗುಲವನ್ನೇ ರಾಮ ಮಂದಿರ ಎಂದು ಪರಿಗಣಿಸುತ್ತೇನೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>